Connect with us

Dvgsuddi Kannada | online news portal | Kannada news online

ದಾವಣಗೆರೆ: ಭೀಕರ ಅಪಘಾತದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಗಂಭೀರ ಗಾಯ

IMG 20230302 131055

ಚನ್ನಗಿರಿ

ದಾವಣಗೆರೆ: ಭೀಕರ ಅಪಘಾತದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಗಂಭೀರ ಗಾಯ

ದಾವಣಗೆರೆ: ತೋಟದಿಂದ ಮನೆಗೆ ಬರುವಾಗ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವೈದ್ಯಾಧಿಕಾರಿ ಗಂಭೀರ ಗಾಯಗೊಂಡಿದ್ದಾರೆ.

ಚನ್ನಗಿರಿ ಪಟ್ಟಣದ‌ ಸರ್ಕಾರಿ ವೈದ್ಯಾಧಿಕಾರಿ ಡಾ. ಅಜ್ಜಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದಿಂದ ಮನೆಗೆ ಬರುವಾಗ ತಾಲ್ಲೂಕಿನ ತಾವರೆಕೆರೆ ಸಮೀಪದ ಬಕ್ಕಾಂಬೂದಿ ಹತ್ತಿರ ಈ ಘಟನೆ ನಡೆದಿದೆ. ಬೃಹತ್ ಟಿಪ್ಪರ್ ರಭಸವಾಗಿ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಸಂಪೂರ್ಣ ಜಖಂಗೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ವೈದ್ಯಾಧಿಕಾರಿ ಡಾ. ಅಜ್ಜಪ್ಪ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top