ದಾವಣಗೆರೆ: ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕನಿಗೆ ಕಾರು ಡಿಕ್ಕಿ; ಯುವಕ ಸಾ*ವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕನಿಗೆ ಕಾರು ಡಿಕ್ಕಿ; ಯುವಕ ಸಾ*ವುದಾವಣಗೆರೆ: ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾ*ವನ್ನಪ್ಪಿದ್ದು, 7 ಜನರು ಗಾಯಗೊಂಡ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೋಣಿಹಳ್ಳಿ‌ ಬಳಿ ನಡೆದಿದೆ.

ಸಂದೇಶ ನಾಯ್ಕ (19) ಮೃ*ತ ಯುವಕ. ರವಿ, ನಿತಿನ್, ಪ್ರವೀಣ್, ವೆಂಕಟೇಶ್, ಚೇತನ್, ರುದ್ರಾನಾಯ್ಕ ಹಾಗೂ ಆಂಜನೇಯ ಗಾಯಗೊಂಡಿದ್ದಾರೆ. ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರಿಗೆ ಬೈಕ್ ನಲ್ಲಿ ಪ್ರವಾಸ ಮುಗಿಸಿಕೊಂಡು ಚನ್ನಗಿರಿಗೆ ಮರಳುತ್ತಿದ್ದ ಯುವಕರು ದೋಣಿಹಳ್ಳಿ ಬಳಿಯ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದರು. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *