Connect with us

Dvgsuddi Kannada | online news portal | Kannada news online

ಚನ್ನಗಿರಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಟಿಕೆಟ್ ಕೈ ತಪ್ಪಿದ್ದಕ್ಕೆ ವಡ್ನಾಳ್ ರಾಜಣ್ಣ ಬೆಂಬಲಿಗರ ತೀವ್ರ ಅಸಮಾಧಾನ

n4838892021679814740873b0f983d6b51f67b1b85d8bc391b5d6446b2f6cdf5f95eb7ed0dbf76dc61eb81f

ಚನ್ನಗಿರಿ

ಚನ್ನಗಿರಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಟಿಕೆಟ್ ಕೈ ತಪ್ಪಿದ್ದಕ್ಕೆ ವಡ್ನಾಳ್ ರಾಜಣ್ಣ ಬೆಂಬಲಿಗರ ತೀವ್ರ ಅಸಮಾಧಾನ

ದಾವಣಗೆರೆ: ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಸವರಾಜ್ ಶಿವಗಂಗಾ ಅವರಿಗೆ ಎಐಸಿಸಿ ಘೋಷಣೆ ಮಾಡಿದೆ. ಇದರಿಂದ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಶಾಸಕ ವಡ್ನಾಳ್ ರಾಜಣ್ಣ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚನ್ನಗಿರಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಡ್ನಾಳ್ ರಾಜಣ್ಣಗೆ ಟಿಕೆಟ್ ಘೋಷಣೆ ಮಾಡಿ ಹೋಗಿದ್ದರು. ಈ ಬಾರಿ ವಡ್ನಾಳ್ ರಾಜಣ್ಣ ಸಹೋದರನ ಪುತ್ರ ವಡ್ನಾಳ್ ಆಶೋಕ್‌ಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿತ್ತು. ಆದರೆ, ಟಿಕೆಟ್‌ ಬೇರೆಯವರ ಪಾಲಾಗಿರುವುದು ಈಗ ಕಾಂಗ್ರೆಸ್‌ ಪಾಳೆಯದಲ್ಲಿ ಆಕ್ರೋಶ ಮಡುಗಟ್ಟಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top