Connect with us

Dvgsuddi Kannada | online news portal | Kannada news online

ದಾವಣಗೆರೆ: ಮಣ್ಣು ಮುಕ್ಕ ಹಾವು ಮಾರಾಟ; ಒಬ್ಬನ ಬಂಧನ

crime sym

ಚನ್ನಗಿರಿ

ದಾವಣಗೆರೆ: ಮಣ್ಣು ಮುಕ್ಕ ಹಾವು ಮಾರಾಟ; ಒಬ್ಬನ ಬಂಧನ

ಚನ್ನಗಿರಿ: ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳಿ ಅರಣ್ಯ ಘಟಕದ ಡಿವೈಎಸ್ ಪಿ ಮುತ್ತಣ್ಣ ವಿ. ಸರಗೊಳ್ಳ ಅವರ ಮಾರ್ಗದರ್ಶನದಲ್ಲಿ ಪಿಎಸ್ ಐ ಮೇಘರಾಜ್ ಮತ್ತು ಸಿಬ್ಬಂದಿ ಕೈಮರ ವೃತ್ತದಲ್ಲಿ ಚೀಲದಲ್ಲಿ ಏನೋ ಹಿಡಿದುಕೊಂಡು ನಿಂತಿರುವುದನ್ನು ಕಂಡು ವಿಚಾರಿಸಲು ಹೋಗದಾಗ ಇಬ್ಬರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಒಬ್ಬ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು,‌ ಕೈಯಲ್ಲಿದ್ದ ಚೀಲ ಪರಿಶೀಲಿಸಿದ್ದಾಗ ಮಣ್ಣು ಮುಕ್ಕ ಹಾವು ಪತ್ತೆಯಾಗಿದೆ. ಇನ್ನೊಬ್ಬ ಪರಾರಿ ಆಗಿದ್ದಾನೆ. ಆರೋಗಳು ಶಿವಮೊಗ್ಗ ತಾಲ್ಲೂಕಿನ ಮಹ್ಮದ್ ಯೂಸೂಫ್ , ಮಿಥುನ್ ಎಂದು ಗುರುತಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top