Connect with us

Dvgsuddi Kannada | online news portal | Kannada news online

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಕೊಡುವವರು ಸಂಪರ್ಕಿಸಿ

ಚನ್ನಗಿರಿ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಕೊಡುವವರು ಸಂಪರ್ಕಿಸಿ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ದಾಗಿನಕಟ್ಟೆ ಗ್ರಾಮದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ವಿದ್ಯಾರ್ಥಿಗಳ ವಾಸಕ್ಕೆ ಯೋಗ್ಯವಿರುವ ಮತ್ತು ಅಗತ್ಯ ಮೂಲಭೂತ ಸೌಲಭ್ಯವುಳ್ಳ ಸುಸಜ್ಜಿತ ಬಾಡಿಗೆ ಕಟ್ಟಡ ಅವಶ್ಯಕತೆ ಇರುತ್ತದೆ.

65 ವಿದ್ಯಾರ್ಥಿಗಳು ವಾಸಮಾಡಲು 6 ರಿಂದ 8 ಕೊಠಡಿಗಳು, 8 ಶೌಚಾಲಯ, 8 ಸ್ನಾನ ಗೃಹಗಳು, ಅಡುಗೆ ಕೊಠಡಿ, ಊಟದ ಕೊಠಡಿ, ದಾಸ್ತಾನು ಕೊಠಡಿ ಸೌಕರ್ಯವಿರುವ ಸುಸಜ್ಜಿತ ಕಟ್ಟಡ ಲಭ್ಯವಿದ್ದಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಇವರನ್ನು ಸಂಪರ್ಕಿಸಲು ಕಟ್ಟಡದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, Informative, Education, job, local (davangere), crime, agriculture, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ಕೃಷಿ, ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top