Connect with us

Dvgsuddi Kannada | online news portal | Kannada news online

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಕೊಡುವವರು ಸಂಪರ್ಕಿಸಿ

govt

ಚನ್ನಗಿರಿ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಕೊಡುವವರು ಸಂಪರ್ಕಿಸಿ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ದಾಗಿನಕಟ್ಟೆ ಗ್ರಾಮದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ವಿದ್ಯಾರ್ಥಿಗಳ ವಾಸಕ್ಕೆ ಯೋಗ್ಯವಿರುವ ಮತ್ತು ಅಗತ್ಯ ಮೂಲಭೂತ ಸೌಲಭ್ಯವುಳ್ಳ ಸುಸಜ್ಜಿತ ಬಾಡಿಗೆ ಕಟ್ಟಡ ಅವಶ್ಯಕತೆ ಇರುತ್ತದೆ.

65 ವಿದ್ಯಾರ್ಥಿಗಳು ವಾಸಮಾಡಲು 6 ರಿಂದ 8 ಕೊಠಡಿಗಳು, 8 ಶೌಚಾಲಯ, 8 ಸ್ನಾನ ಗೃಹಗಳು, ಅಡುಗೆ ಕೊಠಡಿ, ಊಟದ ಕೊಠಡಿ, ದಾಸ್ತಾನು ಕೊಠಡಿ ಸೌಕರ್ಯವಿರುವ ಸುಸಜ್ಜಿತ ಕಟ್ಟಡ ಲಭ್ಯವಿದ್ದಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಇವರನ್ನು ಸಂಪರ್ಕಿಸಲು ಕಟ್ಟಡದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top