Connect with us

Dvgsuddi Kannada | online news portal | Kannada news online

ದಾವಣಗೆರೆ; ಟಿಸಿ ಅಳವಡಿಸಲು ರೈತರಿಂದ ಯಾವುದೇ ಲಂಚ ಸ್ವೀಕರಿಸಲ್ಲವೆಂದು ಆಣೆ, ಪ್ರಮಾಣ ಮಾಡಿದ ಬೆಸ್ಕಾಂ ಇಂಜಿನಿಯರ್

Channagiri bescom

ಚನ್ನಗಿರಿ

ದಾವಣಗೆರೆ; ಟಿಸಿ ಅಳವಡಿಸಲು ರೈತರಿಂದ ಯಾವುದೇ ಲಂಚ ಸ್ವೀಕರಿಸಲ್ಲವೆಂದು ಆಣೆ, ಪ್ರಮಾಣ ಮಾಡಿದ ಬೆಸ್ಕಾಂ ಇಂಜಿನಿಯರ್

ದಾವಣಗೆರೆ: ರೈತರ ಪಂಪ್ ಸೆಟ್ ಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ವಿದ್ಯುತ್ ಪರಿವರ್ತಕ (ಟಿಸಿ) ಅಳವಡಿಸಲು ಯಾವುದೇ ಲಂಚ ಸ್ವೀಕರಿಸಲ್ಲ ಎಂದು ಬೆಸ್ಕಾಂ ಇಂಜಿನಿಯರ್ ಗಳು ದೇವಸ್ಥಾನದಲ್ಲಿ ಆಣೆ, ಪ್ರಮಾಣ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ನಡೆದಿದೆ.

ರಾಜ್ಯದ ಜನತೆಗೆ ಸರ್ಕಾರದಿಂದ ಶಾಕ್ ; ಪ್ರತಿ ಯೂನಿಟ್ ವಿದ್ಯುತ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ

ರಾಜ್ಯ ಸರ್ಕಾರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಕ್ರಮ- ಸಕ್ರಮ ಯೋಜನೆಯ ಮೂಲಕ ಟಿಸಿ ಅಳವಡಿಸಿಕೊಡಲು ಬೆಸ್ಕಾಂ ಸೆಕ್ಷನ್ ಆಫೀಸರ್ ಗಳು ರೈತರಿಂದ ‌ಹಣ ಪಡೆಯುತ್ತಿದ್ದಾರೆ ಎಂಬ ಆರೋಪ ಬಂದಿತ್ತು. ಈ ಹಿನ್ನೆಲೆಯಲ್ಲಿ ರೈತರು, ಬೆಸ್ಕಾಂ ಎಇಇ ನಾಗರಾಜ್, ಸಂತೇಬೆನ್ಮೂರಿನ ಪ್ರಸನ್ನ ಗಣಪತಿ ದೇವಸ್ಥಾನಕ್ಕೆ ಎಲ್ಲಾ ಐದು ಜನ ಸೆಕ್ಷನ್ ಆಫೀಸರ್ ಗಳ ಕರೆಸಿ, ದೇವರ ಮುಂದೆ ರೈತರಿಂದ ಲಂಚ ಸ್ವೀಕರಿಸಲ್ಲ ಎಂಬ ಪ್ರಮಾಣ ಮಾಡಿಸಿದ್ದಾರೆ.

ಗ್ರಾಮ ಠಾಣಾ ವ್ಯಾಪ್ತಿಯಲ್ಲಿದ್ರೆ ಭೂ ಪರಿವರ್ತನೆ ಅಗತ್ಯವಿಲ್ಲ; ಸ್ವಂತ ಜಮೀನಿನಲ್ಲಿ ಶೇ.10ರಷ್ಟು ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ಅವಕಾಶ: ಕಂದಾಯ ಸಚಿವ

ಹಸು ಸಾಕಾಣಿಕೆ, ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top