Connect with us

Dvgsuddi Kannada | online news portal | Kannada news online

ದಾವಣಗೆರೆ: ಸೂಳೆಕೆರೆಯಲ್ಲಿ ಮೀನು ಹಿಡಿಯುವುದು ನಿಷೇಧ

sulekere shanti sagara Channagiri dvgsuddi

ದಾವಣಗೆರೆ

ದಾವಣಗೆರೆ: ಸೂಳೆಕೆರೆಯಲ್ಲಿ ಮೀನು ಹಿಡಿಯುವುದು ನಿಷೇಧ

ದಾವಣಗೆರೆ: ಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್.1 ರಿಂದ ಜುಲೈ 31 ರವರೆಗೆ ಚನ್ನಗಿರಿ ತಾಲ್ಲೂಕು ಶಾಂತಿಸಾಗರ (ಸೂಳೆಕೆರೆ) ಜಲಾಶಯದಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ಧಿ ಚಟುವಟಿಕೆ ನಡೆಸುವುದರಿಂದ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಈ ನಿಷೇಧವನ್ನು ಉಲ್ಲಂಘಿಸಿ ಮೀನು ಹಿಡುವಳಿ ಮಾಡಿದ್ದಲ್ಲಿ ನಿಯಮಾನುಸಾರ ಕಾನೂನು ಜರುಗಿಸಲಾಗುವುದೆಂದು ಶಾಂತಿಸಾಗರದ ಮೀನುಮರಿಪಾಲನ ಕೇಂದ್ರದ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top