ದಾವಣಗೆರೆ: ಯಮ ಪಾತ್ರದ ಮೂಲಕ ಸಂಚಾರಿ ನಿಯಮಗಳ ಜಾಗೃತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಸ್ತೆ ಸುರಕ್ಷಾ ಸಪ್ತಾಹ ಅಂಗವಾಗಿ ಚನ್ನಗಿರಿ ಪಟ್ಟಣದಲ್ಲಿ ಚನ್ನಗಿರಿ ಪೊಲೀಸರು ಯಮ ಪಾತ್ರದ‌ ಮೂಲಕ ಸಂಚಾರಿ ನಿಯಮಗಳ ಪಾಲನೆ ಜಾಗೃತಿಯನ್ನು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿತ್ತು.

ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಹೆಲ್ಮೆಟ್ ರಹಿತ ವಾಹನ ಚಾಲನೆ, ತ್ರಿಬಲ್ ರೈಡಿಂಗ್ ಚಾಲನೆ ಮಾಡುವಂತಹ ವಾಹನ ಚಾಲಕರಿಗೆ ಯಮ ಪಾಶ ಹಾಕಿ ಎಚ್ಚರಿಸುತ್ತಾ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಯಿತು. ಸಂಚಾರ ನಿಯಮಗಳು ಇರುವುದು ನಿಮ್ಮಗಳ ಜೀವ ರಕ್ಷಣೆಗಾಗಿ ಆದ್ದರಿಂದ ಎಲ್ಲಾ ವಾಹನ ಸವಾರರು ರಸ್ತೆ ಸುರಕ್ಷತಾ ಸಂಚಾರ ನಿಯಮಗಳನ್ನು ಪಾಲಿಸಿ ಎಂದು ಪೊಲೀಸರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಮಾಡುತ್ತಿರುವಂತಹ ವಾಹನ ಚಾಲಕರಗಳಿಗೆ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಇಲ್ಲದಿದ್ದರೆ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಯಾಗುತ್ತದೆ. ನಿಮ್ಮ ನಂಬುದ ಕುಟುಂಬ ಸದಸ್ಯರಿಗೆ ದಿಕ್ಕಿಲ್ಲದಂತಾಗುತ್ತದೆ ಎಂದು ಜಾಗೃತಿ ಮೂಡಿಸಲಾಯಿತು.

ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ನಿರಂಜನ್ ರವರು, ಪಿಎಸ್ಐ ಗಳಾದ ಗುರುಶಾಂತಯ್ಯ , ಶ್ರೀಮತಿ ರೂಪ್ಲಿ ಬಾಯಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *