Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

davangere samarth shamanur
ದಾವಣಗೆರೆ: ಗೆಲುವಿನ ಸಾಮಾರ್ಥ್ಯ ತೋರಿಸಿದ ಸಮರ್ಥ್ ; ಮೊದಲ ಚುನಾವಣೆಯಲ್ಲಿ ಯಶಸ್ಸು; ತಾತ ಪ್ರತಿನಿಧಿಸಿದ್ದ ಕ್ಷೇತ್ರ ಉಳಿಸಿಕೊಂಡ ಮೊಮ್ಮಗ..!!
davangere by election result 2
ದಾವಣಗೆರೆ: 20ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 4,967 ಮತಗಳ ಮುನ್ನಡೆ; ಒಂದು ಸುತ್ತು ಎಣಿಕೆ ಮಾತ್ರ ಬಾಕಿ- ಕಾಂಗ್ರೆಸ್ ನಲ್ಲಿ ಗೆಲುವಿನ ಸಂಭ್ರಮ
samarth shamanur
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,423 ಮತಗಳ ಮುನ್ನಡೆ
davangere by election result 1
ದಾವಣಗೆರೆ: 8,9, 10 ನೇ ಸುತ್ತಿನಲ್ಲಿ ಕಾಂಗ್ರೆಸ್ ಗೆ ಭರ್ಜರಿ ಮುನ್ನಡೆ; ಸಮರ್ಥ್ 5,229 ಮತಗಳ ಅಂತರದ ಮುನ್ನಡೆ
davangere by election result 1
ದಾವಣಗೆರೆ: ಬಿಜೆಪಿಗೆ 6ನೇ ಸುತ್ತಿನಲ್ಲಿಯೂ ಭರ್ಜರಿ ಮುನ್ನಡೆ; ಶ್ರೀನಿವಾಸ ದಾಸಕರಿಯಪ್ಪ 8,539 ಮತಗಳ ಅಂತರದ ಮುನ್ನಡೆ

Socials

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಸಮೀಕ್ಷೆ ಆರಂಭ; ಗಣತಿದಾರರಿಗೆ ಮಾಹಿತಿ ನೀಡಿ ಸಹಕರಿಸಿ: ಜಿಲ್ಲಾಧಿಕಾರಿ ಮನವಿ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 22, 2025
Share
2 Min Read
dvg top news
SHARE

ದಾವಣಗೆರೆ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ವರೆಗೆ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ  ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು, ಗಣತಿದಾರರು ಮನೆಗೆ ಬಂದಾಗ ನಾಗರೀಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಮನವಿ ಮಾಡಿದರು.

Contents
  • 150 ಕುಟುಂಬಗಳಿಗೆ ಒಬ್ಬ ಗಣತಿದಾರರು
  • ಸಮೀಕ್ಷೆಗೆ ಮೊಬೈಲ್ ಆ್ಯಪ್ ಅಭಿವೃದ್ಧಿ

ನಗರದ ಎಸ್.ಎಸ್. ಬಡಾವಣೆ ಬಿ ಬ್ಲಾಕ್‍ನಲ್ಲಿನ 12 ನೇ ಕ್ರಾಸ್ ಒಳಾಂಗಣ ಕ್ರೀಡಾಂಗಣದ ಮುಂಭಾಗದ ಮನೆಯಲ್ಲಿ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಸುಮಾರು 4462 ಬ್ಲಾಕ್ಸ್ ಗಳಿದ್ದು, ಅಗತ್ಯತೆಗಳಿಗೆ ಅನುಗುಣವಾಗಿ ಗಣತಿದಾರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸಿಬ್ಬಂದಿಗಳಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಸಮೀಕ್ಷೆಗಾಗಿ ಹಿಂದುಳಿದ ವರ್ಗದ ಆಯೋಗದಿಂದ ಆಪ್ ಸಹ ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಜನರಿಗೆ ಸುಲಭವಾಗಿ ಸಮೀಕ್ಷೆಗೆ ಸಹಕರಿಸಲು ಸಾಧ್ಯವಾಗುತ್ತದೆ. ಸಮೀಕ್ಷೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಗೊಂದಲ ಅಥವಾ ಸಮಸ್ಯೆ ಇದ್ದಲ್ಲಿ ನೊಡೆಲ್ ಅಧಿಕಾರಿಗಳಾದ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ , ಮಹಾನಗರ ಪಾಲಿಕೆ ಆಯುಕ್ತರು ಮತ್ತು ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ಪರಿಹರಿಸಿಕೊಳ್ಳುವಂತೆ ತಿಳಿಸಿದರು.

150 ಕುಟುಂಬಗಳಿಗೆ ಒಬ್ಬ ಗಣತಿದಾರರು

ಗಣತಿದಾರರು ಮನೆ ಬಳಿ ಬಂದಾಗ ಸಾಕು ನಾಯಿಗಳನ್ನು ಸುರಕ್ಷಿತವಾಗಿಟ್ಟುಕೊಂಡು ಸಮೀಕ್ಷೆಗೆ ಸಹಕರಿಸಬೇಕು, 150 ಕುಟುಂಬಗಳಿಗೆ ಒಬ್ಬ ಗಣತಿದಾರರು ಮತ್ತು 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರುಗಳನ್ನು ನೇಮಕ ಮಾಡಲಾಗಿದೆ. ಗಣತಿದಾರರು ಪ್ರತಿದಿನ 15 ರಿಂದ 20 ಮನೆಗಳ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಿದ್ದು ಪ್ರತಿ ಮನೆಯ ಗಣತಿ 30 ರಿಂದ 40 ನಿಮಿಷಗಳ ಅವಧಿ ತೆಗೆದುಕೊಳ್ಳಲಿದೆ. ಜಿಲ್ಲೆಯಲ್ಲಿ ನಿಗದಿತ ಅವಧಿಗಿಂತ ಮೊದಲೇ ಸಮೀಕ್ಷಾ ವರದಿಯನ್ನು ನೀಡಲು ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

Related News

davangere samarth shamanur
ದಾವಣಗೆರೆ: ಗೆಲುವಿನ ಸಾಮಾರ್ಥ್ಯ ತೋರಿಸಿದ ಸಮರ್ಥ್ ; ಮೊದಲ ಚುನಾವಣೆಯಲ್ಲಿ ಯಶಸ್ಸು; ತಾತ ಪ್ರತಿನಿಧಿಸಿದ್ದ ಕ್ಷೇತ್ರ ಉಳಿಸಿಕೊಂಡ ಮೊಮ್ಮಗ..!!
May 4, 2026
davangere by election result 2
ದಾವಣಗೆರೆ: 20ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 4,967 ಮತಗಳ ಮುನ್ನಡೆ; ಒಂದು ಸುತ್ತು ಎಣಿಕೆ ಮಾತ್ರ ಬಾಕಿ- ಕಾಂಗ್ರೆಸ್ ನಲ್ಲಿ ಗೆಲುವಿನ ಸಂಭ್ರಮ
May 4, 2026
samarth shamanur
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,423 ಮತಗಳ ಮುನ್ನಡೆ
May 4, 2026

ಸಮೀಕ್ಷಾ ಕಾರ್ಯ ಆರಂಭವಾಗುವುದಿಂದ ಈಗಾಗಲೇ ಕುಟುಂಬಗಳ ಸಂಖ್ಯೆ ಹಾಗೂ ಬೆಸ್ಕಾಂ ಇಲಾಖೆ ಸಹಯೋಗದೊಂದಿಗೆ ಆರ್.ಆರ್. ಸಂಖ್ಯೆಗೆ ಅನುಗುಣವಾಗಿ ಚನ್ನಗಿರಿಯಲ್ಲಿ 86,897 ಕುಟುಂಬಗಳು, ದಾವಣಗೆರೆ 2,34,481, ಹರಿಹರದಲ್ಲಿ 69,053 ಜಗಳೂರು 40,192, ಹೊನ್ನಾಳಿ 39,024 ಮತ್ತು ನ್ಯಾಮತಿಯಲ್ಲಿ 22,334 ಸೇರಿದಂತೆ ಒಟ್ಟು 4,91,981 ಆರ್.ಆರ್ ಕುಟುಂಬಗಳಿಗೆ ಜಿಯೋಟ್ಯಾಗ್ ಕಾರ್ಯ ಪೂರ್ಣಗೊಳಿಸಲಾಗಿದೆ ಎಂದರು.

ಸಮೀಕ್ಷೆಗೆ ಮೊಬೈಲ್ ಆ್ಯಪ್ ಅಭಿವೃದ್ಧಿ

ಈ ಸಮೀಕ್ಷೆನ್ನು ಭೌತಿಕವಾಗಿ ಆಪ್‍ಲೈನ್ ಮತ್ತು ಆನ್ಲೈನ್ ಮೂಲಕ ನಡೆಸಲು ಮೊಬೈಲ್ ಆಪ್ ಕೂಡ ಸಿದ್ದಪಡಿಸಲಾಗಿದೆ. ತುಂಬಾ ಸುಲಭವಾಗಿದ್ದು, ಮೊಬೈಲ್ ಆಪ್‍ನಲ್ಲಿಯೇ ಮಾಹಿತಿಯನ್ನು ಸಲ್ಲಿಸಬಹುದು. ಸರ್ವೇ ಮಾಡುವ ಸಂದರ್ಭದಲ್ಲಿ ಏನಾದರೂ ತಾಂತ್ರಿಕ ದೋಷ ಅಥವಾ ಸಮಸ್ಯೆಗಳು ಉಂಟಾದಲ್ಲಿ ಸ್ಥಳದಲ್ಲಿಯೇ ಪರಿಹರಿಸಲಾಗುವುದು.
ಈ ವೇಳೆ ಉಪ ವಿಭಾಗಾಧಿಕಾರಿ ಸಂತೋಷ್ ಪಾಟೀಲ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹಾಂತೇಶ್, ಪಾಲಿಕೆ ಆಯುಕ್ತೆ ರೇಣುಕಾ ಮತ್ತು ಡಿಡಿಪಿಐ ಕೊಟ್ರೇಶ್, ಹಿಂದುಳಿದ ವರ್ಗಗಳ ಅಧಿಕಾರಿ ರೇಣುಕಾದೇವಿ, ಬಿಇಓ ಉತ್ತರ ವಿಶಾಲಾಕ್ಷಿ, ಗಣತಿ ಸಿಬ್ಬಂದಿ ಭಾಗ್ಯಲಕ್ಷ್ಮಿ ಕೆ.ಆರ್. ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related News

davangere by election result 1
ದಾವಣಗೆರೆ: 8,9, 10 ನೇ ಸುತ್ತಿನಲ್ಲಿ ಕಾಂಗ್ರೆಸ್ ಗೆ ಭರ್ಜರಿ ಮುನ್ನಡೆ; ಸಮರ್ಥ್ 5,229 ಮತಗಳ ಅಂತರದ ಮುನ್ನಡೆ
May 4, 2026
davangere by election result 1
ದಾವಣಗೆರೆ: ಬಿಜೆಪಿಗೆ 6ನೇ ಸುತ್ತಿನಲ್ಲಿಯೂ ಭರ್ಜರಿ ಮುನ್ನಡೆ; ಶ್ರೀನಿವಾಸ ದಾಸಕರಿಯಪ್ಪ 8,539 ಮತಗಳ ಅಂತರದ ಮುನ್ನಡೆ
May 4, 2026
davangere by election result 1
ದಾವಣಗೆರೆ: 4ನೇ ಸುತ್ತಿನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ; ಶ್ರೀನಿವಾಸ ದಾಸಕರಿಯಪ್ಪ 5,701 ಮತ ಮುನ್ನಡೆ
May 4, 2026
TAGGED:Civil Social and Educational Surveydavangere news updatefeatured
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article astrology today ಭಾನುವಾರದ ರಾಶಿ ಭವಿಷ್ಯ 21 ಸೆಪ್ಟೆಂಬರ್ 2025
Next Article dvg top news 1 ದಾವಣಗೆರೆ: ವಿಕಲಚೇತನ, ಹಿರಿಯ ನಾಗರಿಕರಿಗೆ 28.82 ಲಕ್ಷ ಮೌಲ್ಯದ ವಿವಿಧ ಸೌಲಭ್ಯ ವಿತರಿಸಿದ ಸಂಸದೆ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

leather

ದಾವಣಗೆರೆ: ಚರ್ಮ ವಸ್ತುಗಳ ರಿಯಾಯಿತಿ ದರದಲ್ಲಿ ಮಾರಾಟ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಸ್ವಚ್ಛ ಸರ್ವೇಕ್ಷಣೆ 2025-26: ದಾವಣಗೆರೆ ಮಹಾನಗರ ಪಾಲಿಕೆ ಕಾರ್ಯ ಬಗ್ಗೆ ಸಾರ್ವಜನಿಕರು ಶ್ರೇಯಾಂಕ ನೀಡಲು ಮನವಿ

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!