Connect with us

Dvgsuddi Kannada | online news portal | Kannada news online

ನಾಳೆ‌ ಸಿಎಂ ಬಸವರಾಜ‌ ಬೊಮ್ಮಾಯಿ‌‌ ದಾವಣಗೆರೆಗೆ ಆಗಮನ

cm basavaraj bommai.jpg 22

ದಾವಣಗೆರೆ

ನಾಳೆ‌ ಸಿಎಂ ಬಸವರಾಜ‌ ಬೊಮ್ಮಾಯಿ‌‌ ದಾವಣಗೆರೆಗೆ ಆಗಮನ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ನ.08) ಹಾಗೂ ನಾಡಿದ್ದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ನವೆಂಬರ್ 8 ರಂದು ರಾತ್ರಿ ಹೊಸದರ್ಗ ತಾಲೂಕು ಸಾಣೇಹಳ್ಳಿಯಿಂದ ಹೊರಟು ರಾತ್ರಿ 10 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ನವೆಂಬರ್ 9 ರಂದು ಬೆಳಿಗ್ಗೆ 9.15ಕ್ಕೆ ಜಿಎಂ ಐಟಿ ಹೆಲಿಪ್ಯಾಡ್ ನಿಂದ ಹೊನ್ನಾಳಿ ತಾಲ್ಲೂಕಿನ ಹೆಚ್ ಕಡದಕಟ್ಟೆ ಗೆ ಪ್ರಯಾಣ ಬೆಳಿಸಿ ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿ ಪಟ್ಟಣದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದಶಿ೯ ಎಂ ಪಿ ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಹೆಚ್ ಕಡದಕಟ್ಟೆ ಹೆಲಿಪ್ಯಾಡ್ ನಿಂದ ಬೆಳಗಾವಿ ಜಿಲ್ಲೆ ರಾಯಬಾಗಕ್ಕೆ ಪ್ರಯಾಣ ಬೆಳಸಲಿದ್ದಾರೆ ಎಂದ ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top