Connect with us

Dvgsuddi Kannada | online news portal | Kannada news online

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಆಗಮನ

ದಾವಣಗೆರೆ

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಆಗಮನ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಮಾರ್ಚ್ 21) ಬೆಳಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10.15 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ಗೆ ಆಗಮಿಸಿ 10.25 ಕ್ಕೆ ರಾಣಿಬೆನ್ನೂರು ತಾಲ್ಲೂಕು ಚಳಗೇರಿಗೆ ತೆರಳಿ ಚಳಗೇರಿ ಗ್ರಾಮದಲ್ಲಿ ಇತ್ತೀಚೆಗೆ ಉಕ್ರೇನ್-ರಷ್ಯಾ ನಡುವಿನ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಿದ್ದಾರೆ.ನಂತರ ಚಳಗೇರಿಯಿಂದ ಬೆಳಿಗ್ಗೆ 11.30ಕ್ಕೆ ಹೊರಟು 11.50ಕ್ಕೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ತಲುಪಿ ಮಧ್ಯಾಹ್ನ 12 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top