Connect with us

Dvgsuddi Kannada | online news portal | Kannada news online

ಫೆಬ್ರವರಿ ಎರಡನೇ ವಾರ ಜನಪರ ಬಜೆಟ್ ಮಂಡನೆ; ದಾವಣಗೆರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

cm basavaraj bommai.jpg 22

ದಾವಣಗೆರೆ

ಫೆಬ್ರವರಿ ಎರಡನೇ ವಾರ ಜನಪರ ಬಜೆಟ್ ಮಂಡನೆ; ದಾವಣಗೆರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ದಾವಣಗೆರೆ: ರಾಜಧನ ಸಂಗ್ರಹಣೆಯಲ್ಲಿ ರಾಜ್ಯ ಉತ್ತಮವಾಗಿದ್ದು, ಫೆಬ್ರವರಿ ತಿಂಗಳ ಎರಡನೇ ವಾರ ಜನಪರ ಬಜೆಟ್ ಮಂಡನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಜಿಎಂಐಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ತಿಂಗಳವರೆಗೆ ರಾಜಧನ ಸಂಗ್ರಹಣೆ ಉತ್ತಮವಾಗಿದೆ. ಎಲ್ಲ ರೀತಿಯ ತೆರಿಗೆ ಸಂಗ್ರಹ ಹೆಚ್ಚಾಗಿದೆ. ಇದರ ಆಧಾರದ ಮೇಲೆ ಬಜೆಟ್ ಗಾತ್ರ ನಿರ್ಧಾರ ಮಾಡುತ್ತೇವೆ. ಸಂಕ್ರಾಂತಿ ನಂತರ ಎಲ್ಲ ಇಲಾಖೆವಾರು ಸಭೆ ನಡೆಸಿ ಬಜೆಟ್ ಗಾಟತ್ರದ ಬಗ್ಗೆ ಒಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈ ಬಾರಿಯ ಬಜೆಟ್ ಜನಪರ ಬಜೆಟ್ ಆಗಲಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top