Connect with us

Dvgsuddi Kannada | online news portal | Kannada news online

ಇಂದು ದಾವಣಗೆರೆಗೆ ಆಗಮಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ

ಇಂದು ದಾವಣಗೆರೆಗೆ ಆಗಮಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ನವೆಂಬರ್ 23 ರಂದು) ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದಾರೆ. ಈ ವೇಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ 11.15ಕ್ಕೆ ಜಗಳೂರಿನ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 1.30ಕ್ಕೆ ಜಗಳೂರು ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ನಿಂದ ಹೊರಟು ಮಧ್ಯಾಹ್ನ 02 ಗಂಟೆಗೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ 2.25ಕ್ಕೆ ಹರಿಹರದಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 04 ಗಂಟೆಗೆ ಹರಿಹರದಿಂದ ಹೊರಟು 4.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್ ನಿಂದ ಬೆಂಗಳೂರು ತಲುಪವರೆಂದು ಮುಖ್ಯಮಂತ್ರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top