ಫೆ.09 ರಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಆಗಮನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.9 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು.

ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 09 ರಂದು ಮಧ್ಯಾಹ್ನ 1.50 ಕ್ಕೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಗುರುಪೀಠದ ವತಿಯಿಂದ ಆಯೋಜಿಸಿರುವ 2023 ನೇ ಮಹರ್ಷಿ ವಾಲ್ಮೀಕಿ ಜಾತ್ರೆ ಮಹೋತ್ಸವ ಹಾಗೂ ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3.30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *