Connect with us

Dvgsuddi Kannada | online news portal | Kannada news online

ಏನು ಎಸ್​ಪಿನಾ ನೀನು? ಕುಳಿತ್ಕೋ…; ದಾವಣಗೆರೆ ಎಸ್ ಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ..!

ದಾವಣಗೆರೆ

ಏನು ಎಸ್​ಪಿನಾ ನೀನು? ಕುಳಿತ್ಕೋ…; ದಾವಣಗೆರೆ ಎಸ್ ಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ..!

ದಾವಣಗೆರೆ: ಜಿಲ್ಲಾ ಪಂಚಾಯ್ತಿಯಲ್ಲಿ ಅಧಿಕಾರಿಗಳ ಸಭೆ ಮುಗಿಯುತ್ತಿದ್ದಂತೆ ಹೊರಡಲು ಅಣಿಯಾದ ಎಸ್​​ಪಿ ಅವರನ್ನು ನೋಡಿ ಗರಂ ಆದ ಸಿಎಂ ಸಿದ್ದರಾಮಯ್ಯ, ‘ಏ ಕುಳಿತ್ಕೋ.. ನಾನೇ ಇನ್ನೂ ಕುಳಿತಿದ್ದೀನಿ’ ಏನು ಎಸ್​ಪಿನಾ ನೀನು? ಕುಳಿತ್ಕೋ.. ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಮಗಿಂತ ಮೊದಲು ಎಸ್​ಪಿ ಎದ್ದಿದ್ದಕ್ಕೆ ಸಿಎಂ ಸಿಟ್ಟಾಗಿದ್ದರು.

ಸಿಎಂ ಸಿಟ್ಟಾಗಿದ್ದು ದಾವಣಗೆರೆ ಎಸ್​ಪಿ ಡಾ.ಕೆ.ಅರುಣ್​ ನೋಡಿ.. ಏನು ಎಸ್​ಪಿನಾ ನೀನು? ಕುಳಿತ್ಕೋ..’ ನಾನು ಎದ್ದ ಮೇಲೆ ಎದ್ದು ಹೋಗುವಂತೆ ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ ನಡೆಯದಂತೆ ಕ್ರಮವಹಿಸಲು ಸೂಚನೆ ನೀಡಿದ ಅವರು, ಯಾವುದೇ ಕಾರಣಕ್ಕೂ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top