Connect with us

Dvgsuddi Kannada | online news portal | Kannada news online

ಜಿಲ್ಲೆಗೆ ತಕ್ಷಣ ಲಸಿಕೆ ನೀಡದಿದ್ರೆ ಸಿಎಂ ಮನೆ ಮುಂದೆ ಧರಣಿ ಕೂರಬೇಕಾಗುತ್ತೆ: ಸಂಸದ ಜಿ.ಎಂ ಸಿದ್ದೇಶ್ವರ ಆಕ್ರೋಶ

ದಾವಣಗೆರೆ

ಜಿಲ್ಲೆಗೆ ತಕ್ಷಣ ಲಸಿಕೆ ನೀಡದಿದ್ರೆ ಸಿಎಂ ಮನೆ ಮುಂದೆ ಧರಣಿ ಕೂರಬೇಕಾಗುತ್ತೆ: ಸಂಸದ ಜಿ.ಎಂ ಸಿದ್ದೇಶ್ವರ ಆಕ್ರೋಶ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಲಸಿಕೆ ಕೊರತೆ ಎದುರಾಗಿದ್ದು, ಜಿಲ್ಲೆಗೆ ಸಮರ್ಪಕವಾಗಿ ಲಸಿಕೆ ಪೂರೈಕೆಯಾಗದ ಹಿನ್ನೆಲೆ ಸಂಸದ ಜಿ.ಎಂ ಸಿದ್ದೇಶ್ವರ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ತಕ್ಷಣ ಜಿಲ್ಲೆಗೆ ಲಸಿಕೆ ನೀಡಬೇಕು. ಇಲ್ಲವಾದಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸೇರಿ ಸಿಎಂ ಮನೆ ಮುಂದೆ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಲಸಿಕೆ ಸಿಗದೇ ಜನರು ಪರದಾಡುತ್ತಿದ್ದಾರೆ. ಜಿಲ್ಲೆಗೆ 40-50 ಸಾವಿರ ಲಸಿಕೆ ಅಗತ್ಯವಿದೆ. ಆದರೆ ಸರ್ಕಾರ ಕೆಲವೇ 10 ಸಾವಿರ ಲಸಿಕೆ ಮಾತ್ರ ನೀಡಲಾಗಿದೆ ಎಂದು ಸಂಸದರು ಕಿಡಿಕಾರಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top