Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊಬೈಲ್ ಗೆ ಬಂದ ಮೆಸೇಜ್ ನಂಬಿ 23.4 ಲಕ್ಷ ಕಳೆದುಕೊಂಡ ಭೂಪ.!

ದಾವಣಗೆರೆ

ದಾವಣಗೆರೆ: ಮೊಬೈಲ್ ಗೆ ಬಂದ ಮೆಸೇಜ್ ನಂಬಿ 23.4 ಲಕ್ಷ ಕಳೆದುಕೊಂಡ ಭೂಪ.!

ದಾವಣಗೆರೆ: ವಂಚನೆ ಒಳಗಾಗುವವರು ಎಲ್ಲಿವರೆಗೆ ಇರ್ತಾರೋ ಅಲ್ಲಿವರೆಗೆ ವಂಚನೆ ಮಾಡೋವರು ಕೂಡ ಇರ್ತಾರೆ. ಇದಕ್ಕೆ ಬೆಸ್ಟ್ ಉದಾಹರಣೆ ಅಂದ್ರೆ, ಇಲ್ಲೊಬ್ಬ ತಮ್ಮ ಮೊಬೈಲ್ ನಂಬರ್ ಗೆ ಬಂದ ಮೆಸೇಜ್ ನಂಬಿ ನೂರಲ್ಲ, ಇನ್ನೂರಲ್ಲ ಬರೋಬ್ಬರಿ 23.4 ಲಕ್ಷ ಕಳೆದುಕೊಂಡಿದ್ದಾನೆ.

ವಂಚಕರು ಕಳುಹಿಸಿದ ಆ ಒಂದು ಮೆಸೇಜ್ ನಿಂದ ಲಕ್ಷ ಲಕ್ಷ ಕಳೆದುಕೊಂಡಿದ್ದಾನೆ. ನಿಮ್ಮ ಜಮೀನಲ್ಲಿ ಜಿಯೋ ಟವರ್ ಅಳವಡಿಸುತ್ತೇವೆ ಎಂದು ಬಂದ ಮೆಸೇಜ್ ನಂಬಿದ ದಾವಣಗೆರೆಯ ಸರಸ್ವತಿ ನಗರದ ರಾಜು (50) ವಿವಿಧ ಶುಲ್ಕವಾಗಿ 23.4 ಲಕ್ಷ ಕಟ್ಟಿ ಮೋಸ ಹೋಗಿದ್ದಾರೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top