Connect with us

Dvgsuddi Kannada | online news portal | Kannada news online

ದಾವಣಗೆರೆ: ಚಿಕ್ಕ‌ಬಿದರಿ ಗ್ರಾಮದಲ್ಲಿ ಎರಡು ವರ್ಷದ 300 ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು

ದಾವಣಗೆರೆ

ದಾವಣಗೆರೆ: ಚಿಕ್ಕ‌ಬಿದರಿ ಗ್ರಾಮದಲ್ಲಿ ಎರಡು ವರ್ಷದ 300 ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳು

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಚಿಕ್ಕಬಿದರಿ ಗ್ರಾಮದಲ್ಲಿ ಅಡಿಕೆ ತೋಟವೊಂದರಲ್ಲಿ ಯಾರೋ ದುಷ್ಕರ್ಮಿಗಳು ರಾತ್ರಿ ಸಮಯದಲ್ಲಿ 300 ಅಡಿಕೆ ಗಿಡಗಳನ್ನು ಕಡಿದು ಹಾಕಿದ ಘಟನೆ ನಡೆದಿದೆ.

ಈ ಬಗ್ಗೆ 112ಕ್ಕೆ ದೂರು ಬಂದಿದ್ದು, 112 ERV ಘಟನಾ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಲಾಗಿ ಸುಮಾರು 300 ಅಡಿಕೆ ಗಿಡಗಳನ್ನು ಯಾರೋ ವ್ಯಕ್ತಿಗಳು ಕಡಿದಿರುವುದು ಕಂಡು ಬಂದಿದೆ. ದೂರುದಾರರಿಗೆ ಹರಿಹರ (ಗ್ರಾ) ಠಾಣೆಗೆ ತೆರಳಿ ದೂರು ನೀಡಲು ತಿಳಿಸಲಾಗಿದೆ ಮತ್ತು ಮಾಹಿತಿಯನ್ನು ಹರಿಹರ (ಗ್ರಾ) ಠಾಣೆಯ ಠಾಣಾಧಿಕಾರಿಗಳಿಗೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top