Connect with us

Dvgsuddi Kannada | online news portal | Kannada news online

ದಾವಣಗೆರೆ: ಖತರ್ನಾಕ್ ಕಳ್ಳನ ಬಂಧನ; 6.70 ಲಕ್ಷ ಮೌಲ್ಯದ ಚಿನ್ನಾಭರಣ ವಶ

FB IMG 1655567472234

ದಾವಣಗೆರೆ

ದಾವಣಗೆರೆ: ಖತರ್ನಾಕ್ ಕಳ್ಳನ ಬಂಧನ; 6.70 ಲಕ್ಷ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ: ಪ್ರತ್ಯೇಕ ಮೂರು ಪ್ರಕರಣಕ್ಕೆ ಸಬಂಧಿಸಿದಂತೆ ಒರ್ವ ಖತರ್ನಾಕ್ ಕಳ್ಳನನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 6.70 ಲಕ್ಷ ಮೌಲ್ಯದ 150 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.

ನಗರದ ಬಡಾವಣೆ, ಬಸವನಗರ ಹಾಗೂ ಗಾಂಧಿನಗರ ಪೊಲೀಸ್ ಠಾಣೆಯ ಪ್ರತ್ಯೇಕ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ 8 ಸಾವಿರ ನಗದು ಹಾಗೂ 6.70 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ ಪಿ ನರಸಿಂಹ ವಿ ತಾಮ್ರಧ್ವಜ ಅವರ ಮಾರ್ಗ ದರ್ಶನದಲ್ಲಿ ವೃತ್ತ ನಿರೀಕ್ಷಕ ಧನಂಜಯ ನೇತೃತ್ವದಲ್ಲಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ ಐ ಅಶ್ವಥಕುಮಾರ ಮತ್ತು ಸಿಬ್ಬಂದಿ ಒಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top