Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮವಾಗಿ ಸಂಗ್ರಹಿಸಿಟ್ಟ 10 ಲೋಡ್ ಮರಳು ವಶಕ್ಕೆ ಪಡೆದ ಪೊಲೀಸರು

images 46

ದಾವಣಗೆರೆ

ದಾವಣಗೆರೆ: ಅಕ್ರಮವಾಗಿ ಸಂಗ್ರಹಿಸಿಟ್ಟ 10 ಲೋಡ್ ಮರಳು ವಶಕ್ಕೆ ಪಡೆದ ಪೊಲೀಸರು

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಳೆಮಾದಾಪುರ ಗ್ರಾಮದ ಬಳಿ ಅಕ್ರಮವಾಗಿ ಸಂಗ್ರಹಿಸಿದ 10 ಟ್ರ್ಯಾಕ್ಟರ್ ಲೋಡ್ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಾವುದೇ ಅನುಮತಿ ಪಡೆಯದೆ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹೊನ್ನಾಳಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ ಮರಳು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ ಪಿ ಕೆ.ಎಂ ಸಂತೋಷ್, ಸಿಪಿಐ ದೇವರಾಜ್ ಮಾರ್ಗದರ್ಶನದಲ್ಲಿ ಪಿಎಸ್ ಐ ಬಸವರಾಜ ಬಿರದಾರ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ದಾಳಿ ನಡೆಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top