Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

IMG 20220703 WA0000

ಚನ್ನಗಿರಿ

ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ದಾವಣಗೆರೆ: ರೈತರ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 7.20 ಲಕ್ಷ ಮೌಲ್ಯದ ಟ್ರ್ಯಾಕ್ಟರ್, ಟ್ರಾಲಿ ಮತ್ತು ಕೃಷಿ ಯಂತ್ರೋಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಸಂತೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ‌‌ ಬೀಸಿದ್ದರು. ಡಿವೈಎಸ್ ಪಿ ಡಾ. ಸಂತೋಷ್ ಮಾರ್ಗದರ್ಶನದಲ್ಲಿ ವೃತ್ತದ ಸಿಪಿಐ ಮಹೇಶ್ ನೇತೃತ್ವದಲ್ಲಿ ಪಿಎಸ್ ಐ ರುದ್ರಪ್ಪ‌ ಎಸ್ ಮೇಟಿ ಅವರನ್ನೊಳಗೊಂಡ ತಂಡ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top