Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ 1.3 ಕೋಟಿ ದಂಡ; ಕರ್ಕಶ ಶಬ್ದದ ಸೈಲೆನ್ಸರ್ ನಾಶ

IMG 20220705 WA0002

ದಾವಣಗೆರೆ

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ 1.3 ಕೋಟಿ ದಂಡ; ಕರ್ಕಶ ಶಬ್ದದ ಸೈಲೆನ್ಸರ್ ನಾಶ

ದಾವಣಗೆರೆ: ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯ ವಾಹನ ಸವಾರರ ಮೇಲೆ ದಂಡ ವಿಧಿಸಿದ್ದು, ಕಳೆದ ಆರು ತಿಂಗಳಲ್ಲಿ ಒಟ್ಟು 25,088 ಕೇಸ್ ಗಳಲ್ಲಿ 1 ಕೋಟಿ 3 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ನಗರದಲ್ಲಿ ಕರ್ಕಶವಾಗಿ ಶಬ್ದ ಮಾಡುತ್ತಿದ್ದ 52 ಸೈಲೆನ್ಸರ್ ಪೈಪ್​ಗಳನ್ನು ವಶಕ್ಕೆ ಪಡೆದು ಎಸ್ ಪಿ ಸಿ.ಬಿ ರಿಷ್ಯಂತ್ ಸಮ್ಮುಖದಲ್ಲಿ ರೋಲರ್ ಹತ್ತಿಸುವ ಮೂಲಕ ನಾಶ ಪಡಿಸಲಾಯಿತು.

83 ತ್ರಿಬಲ್ ರೈಡಿಂಗ್, 76 ರ್ಯಾಶ್ ಡ್ರೈವಿಂಗ್ ನಲ್ಲಿ ಲೈಸೆನ್ಸ್ ಕ್ಯಾನ್ಸಲ್, 52 ಡಿಫೆಕ್ಟಿವ್ ಸೈಲೆನ್ಸರ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಿದ್ದಾರೆ. ದಾವಣಗೆರೆ ಸಂಚಾರಿ ಠಾಣೆ ಪೊಲೀಸರ ಈ ಸಾಧನೆಗೆ ಎಸ್ ಪಿ ಸಿ ಬಿ ರಿಷ್ಯಂತ್ ಅಭಿನಂಧನೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top