Connect with us

Dvgsuddi Kannada | online news portal | Kannada news online

ದಾವಣಗೆರೆ: ಲೋಕಿಕೆರೆ ಗ್ರಾಮದಲ್ಲಿ ರಾತ್ರೋರಾತ್ರಿ ಹಸಿ ಅಡಿಕೆ ಕಳವು

ದಾವಣಗೆರೆ

ದಾವಣಗೆರೆ: ಲೋಕಿಕೆರೆ ಗ್ರಾಮದಲ್ಲಿ ರಾತ್ರೋರಾತ್ರಿ ಹಸಿ ಅಡಿಕೆ ಕಳವು

ದಾವಣಗೆರೆ: ತಾಲ್ಲೂಕಿನ ಲೋಕಿಕೆರೆ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ರಾತ್ರೋರಾತ್ರಿ ಹಸಿ ಅಡಿಕೆ ಕಳವು ಮಾಡಿದ ಘಟನೆ ನಡೆದಿದೆ.

ಗ್ರಾಮದ ಮಲ್ಲಿಕಾರ್ಜುನ ಎಂಬುವರ ಜಮೀನಿನಲ್ಲಿ ಫಸಲಿಗೆ ಬಂದಿದ್ದ 4 ಕ್ವಿಂಟಲ್ ಹಸಿ ಅಡಿಕೆಯನ್ನು ರಾತ್ರಿ ಕಳ್ಳರು ಕದ್ದೊಯ್ದಿದ್ದಾರೆ. ಮಲ್ಲಿಕಾರ್ಜುನ ಅವರು ಬೆಳಿಗ್ಗೆ ಅಡಿಕೆ ತೋಟಕ್ಕೆ ಬಂದು ನೋಡಿದಾಗ ಅಡಿಕೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಈ ಬಗ್ಗೆ ಹದಡಿಠಾಣೆಯಲ್ಲಿ ದೂರು ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top