Connect with us

Dvgsuddi Kannada | online news portal | Kannada news online

ದಾವಣಗೆರೆ: ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಜಗಳೂರು

ದಾವಣಗೆರೆ: ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ದಾವಣಗೆರೆ: ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಪಂಪ್​ಸೆಟ್ ಆನ್​​ ಮಾಡಲು ಹೋದ ಯುವಕನಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟರ ಗ್ರಾಮದ ಬಳಿ ಜಮೀನಿನಲ್ಲಿ ನಡೆದಿದೆ.

ನಾಗರಾಜ (30) ಸಾವನಪ್ಪಿದ ಯುವಕನಾಗಿದ್ದಾನೆ. ಮೃತ‌ ನಾಗರಾಜ್ , ತಮ್ಮ ಜಮೀನಿನಲ್ಲಿ ಹಾಕಿರುವ ಶೇಂಗಾ, ಅಡಿಕೆ ಬೆಳೆಗಳಿಗೆ ನೀರು ಬಿಡಲು ಹೋಗಿದ್ದಾಗ ಅವಘಡ ಜರುಗಿದೆ. ಘಟನಾ ಸ್ಥಳಕ್ಕೆ ಜಗಳೂರು ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಗಳೂರು

Advertisement

ದಾವಣಗೆರೆ

Advertisement
To Top