ದಾವಣಗೆರೆ: ರಾತ್ರಿ ವೇಳೆ ತೋಟದಲ್ಲಿ ಅಡಿಕೆ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ; 1.34 ಲಕ್ಷ ನಗದು, ವಾಹನ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಜಿಲ್ಲೆಯ ಮಾಯಕೊಂಡ, ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ ರೈತರ ಅಡಿಕೆ ತೋಟದಲ್ಲಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಯಕೊಂಡ ಪೊಲೀಸರು ಬಂಧಿಸಿದ್ದಾರೆ.

ಮಾಯಕೊಂಡ ಪೊಲೀಸ್ ಠಾಣೆಯ ಚಿನ್ನಸಮುದ್ರ,ಅಣ್ಣಾಪುರ, ಕಳೂರು ಹಾಗೂ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನೂರು ಗ್ರಾಮದಲ್ಲಿ ರೈತರ ಜಮೀನಲ್ಲಿ ರಾತ್ರಿ ವೇಳೆ ಆರೋಪಿಗಳು ಅಡಿಕೆ ಕಳ್ಳತನ ಮಾಡುತ್ತಿದ್ದರು. ಆರೋಪಿಗಳು ದಾವಣಗೆರೆ ತಾಲ್ಲೂಕಿನ ಮಲ್ಲಶೆಟ್ಟಿಹಳ್ಳಿಯ ಆಟೋ ಡ್ರೈವರ್ ರಾಘವೇಂದ್ರ (29), ನಾಗರಾಜ (28) ಹಾಗೂ ಮಂಜುನಾಥ್ (28) ಬಂಧಿಸಲಾಗಿದೆ. 1.34 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ 2 ಲಕ್ಷ ಮೌಲ್ಯದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಮೂವರು ಆರೋಪಿಗಳು ರೈತರ ಕಳ್ಳತನ ಮಾಡಿದ್ದ ಅಡಿಕೆಯನ್ನು ಮಾರಾಟ ಮಾಡಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *