ದಾವಣಗೆರೆ: ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಮದುವೆಗೆ ಬಂದಿದ್ದ ಮಹಿಳೆಯ 3.70 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ನಗರದ ಎವಿಕೆ ಕಾಲೇಜು ರಸ್ತೆಯಲ್ಲಿನ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಮದುವೆಗೆ ಬಂದಿದ್ದ ಮಹಿಳೆಯೊಬ್ಬರ 3.70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ರೇಖಾ ವೀರೇಶ್ ಅವರ 25 ಗ್ರಾಂ ನೆಕ್ಲೆಸ್ , 10 ಗ್ರಾಂ ಜುಮುಕಿ, 8 ಗ್ರಾಂ ಹ್ಯಾಂಗಿಗ್ಸ್ , 6 ಗ್ರಾಂ ಕಿವಿಯೋಲೆ, 8 ಗ್ರಾಂ ಉಂಗುರ, 12 ಗ್ರಾಂ ಚಿನ್ನದ ಸರ ಸೇರಿ ಒಟ್ಟು ಒಟ್ಟು 3.70. ಲಕ್ಷದ ಚಿನ್ನವನ್ನು ಬ್ಯಾಗ್ ನಲ್ಲಿ ಇಟ್ಟಿದ್ದರು. ಚಿನ್ನಾಭರಣ ಇಟ್ಟಿದ್ದ ಬ್ಯಾಗ ಕಳ್ಳತನವಾಗಿದೆ. ಈ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *