Connect with us

Dvgsuddi Kannada | online news portal | Kannada news online

ದಾವಣಗೆರೆ: ಅಶೋಕ ಥಿಯೇಟರ್ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯುವಕ ಯತ್ನ ; ಸಾರ್ವಜನಿಕರಿಂದ ಕ್ಷಣಾರ್ಧದಲ್ಲಿ ಯುವಕನ ರಕ್ಷಣೆ..!

IMG 20230208 201503

ದಾವಣಗೆರೆ

ದಾವಣಗೆರೆ: ಅಶೋಕ ಥಿಯೇಟರ್ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯುವಕ ಯತ್ನ ; ಸಾರ್ವಜನಿಕರಿಂದ ಕ್ಷಣಾರ್ಧದಲ್ಲಿ ಯುವಕನ ರಕ್ಷಣೆ..!

ದಾವಣಗೆರೆ: ನಗರದ ಅಶೋಕ ಥಿಯೇಟರ್ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯುವಕನೊಬ್ಬ ಯತ್ನಿಸಿದ್ದಾನೆ. ಅಲ್ಲೇ ಇದ್ದ ಸಾರ್ವರ್ಜನಿಕರು ಕ್ಷಣಾರ್ಧದಲ್ಲಿ ಅರ್ಲರ್ಟ್ ಆಗಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ದಾವಣಗೆರೆ ರೈಲ್ವೆ ನಿಲ್ದಾಣದಿಂದ ಹೊರಟ ರೈಲು ಅಶೋಕ ಥಿಯೇಟರ್ ಬಳಿ ಬರುತ್ತಿದ್ದಂತೆ ಅಲ್ಲೇ ನಿಂತಿದ್ದ ಯುವಕ ಹಳಿಗೆ ತಲೆ ಕೊಡಲು ಮುಂದಾಗಿದ್ದಾನೆ. ಅಲ್ಲೇ ಗೇಟ್ ಬಳಿ ನಿಂತಿದ್ದ ಸಾರ್ವಜನಿಕರು ಕೂಗುತ್ತ ಬಂದು ಯುವಕನನ್ನು ಎಳೆದು ಹಾಕಿ, ರಕ್ಷಣೆ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top