ದಾವಣಗೆರೆ: ಲಂಚಕ್ಕೆ ಬೇಡಿಕೆ ಇಟ್ಟ ನಾಲ್ವರು ಅಧಿಕಾರಿ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲು..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಲಂಚಕ್ಕೆ ಬೇಡಿಕೆ ಇಟ್ಟ ವಿಡಿಯೋ, ಆಡಿಯೋ ಆಧಾರಿಸಿ  ಒಳನಾಡು ಜಲಸಾರಿಗೆ ಇಲಾಖೆಯ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ನರೇಂದ್ರಬಾಬು, ಸಹಾಯಕ ಇಂಜಿನಿಯರ್ ವೀರಪ್ಪ,ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್, ಹಾಗೂಸೂಪರಿಂಟೆಂಡೆಂಟ್ ಎಂಜಿನಿಯರ್ ಜಗದೀಶ್ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.

ಶ್ರೀರಾಮ ಸೇನೆಯ ಮಣಿ ಸರ್ಕಾರ್ , ಆಡಿಯೋ ಹಾಗೂ ವಿಡಿಯೋ ಸಾಕ್ಷಿ ಸಮೇತ ದೂರು ನೀಡಿದ್ದರು. ಹೀಗಾಗಿ ಲೋಕಾಯುಕ್ತ ಪೊಲೀಸರುವಸ್ಥಳ ಪರಿಶೀಲಿಸಿ, ಮಹಜರು ಮಾಡಿದ್ದಾರೆ. ಮೇಲಿನ ಅಧಿಕಾರಿಗಳಿಗೂ ಸಹ
ನಾವು ಈ ಹಣವನ್ನು ಕೊಡಬೇಕು. ಕಡತಗಳಿಗೆ ಸಹಿ ಮಾಡಲು ಹಣ ಕೊಡಿ ಎಂದು ಗುತ್ತಿಗೆದಾರರಿಗೆ ಹೇಳಿದ್ದಾರೆ. ಈ ಬಗ್ಗೆ ಲಂಚ ಪಡೆಯುವಾಗ ಆಡಿಯೋ
ಹಾಗೂ ವೀಡಿಯೋ ರೆಕಾರ್ಡ್ ಮಾಡಲಾಗಿದ್ದು, ಇದೀಗ ಲೋಕಾಯುಕ್ತ ಪೊಲೀಸರು ಈ ಆಧಾರವನ್ನಾಗಿ ಇಟ್ಟುಕೊಂಡು ಎಫ್ಐಆರ್ ದಾಖಲಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *