Connect with us

Dvgsuddi Kannada | online news portal | Kannada news online

ದಾವಣಗೆರೆ; ಅಡಿಕೆ ಸಸಿಗಳಿಗೆ ಕ್ರಿಮಿನಾಶಕ ಸಿಂಪಡಣೆ ವೇಳೆ ಅಸ್ವಸ್ಥಗೊಂಡ ವ್ಯಕ್ತಿ ಸಾವು

ದಾವಣಗೆರೆ

ದಾವಣಗೆರೆ; ಅಡಿಕೆ ಸಸಿಗಳಿಗೆ ಕ್ರಿಮಿನಾಶಕ ಸಿಂಪಡಣೆ ವೇಳೆ ಅಸ್ವಸ್ಥಗೊಂಡ ವ್ಯಕ್ತಿ ಸಾವು

ದಾವಣಗೆರೆ: ಅಡಿಕೆ ಸಸಿಗಳಿಗೆ ಕ್ರಿಮಿನಾಶಕ‌ ಸಿಂಪಡಣೆ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿ‌ನ ಕಬ್ಬಳ ಗ್ರಾಮದಲ್ಲಿ ನಡೆದಿದೆ. ಅಡಿಕೆ ಸಸಿಗಳಿಗೆ ಕ್ರಿಮಿನಾಶಕ ಹೊಡೆಯುವಾಗ ಗ್ರಾಮದ ವೀರರಾಜು (59) ಮೃತಪಟ್ಟಿದ್ದಾನೆ. ಇಂದು ಬೆಳಗ್ಗೆ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುವಾಗ ವಾಸನೆಗೆ ಅಸ್ವಸ್ಥಗೊಂಡಿದ್ದ ವೀರರಾಜು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top