Connect with us

Dvgsuddi Kannada | online news portal | Kannada news online

ದಾವಣಗೆರೆ: ತರಳಬಾಳು ಬಡಾವಣೆಯಲ್ಲಿ ರಾತ್ರಿ10 ಗಂಟೆಗೆ ಕಪ್ಪು ಬೈಕ್ ನಲ್ಲಿ ಬಂದ ಇಬ್ಬರು ಮಾಡಿದ್ದೇನು ಗೊತ್ತಾ…!

IMG 20221220 125133 1000x600 1

ದಾವಣಗೆರೆ

ದಾವಣಗೆರೆ: ತರಳಬಾಳು ಬಡಾವಣೆಯಲ್ಲಿ ರಾತ್ರಿ10 ಗಂಟೆಗೆ ಕಪ್ಪು ಬೈಕ್ ನಲ್ಲಿ ಬಂದ ಇಬ್ಬರು ಮಾಡಿದ್ದೇನು ಗೊತ್ತಾ…!

ದಾವಣಗೆರೆ: ಕಪ್ಪು ಬೈಕ್‌ನಲ್ಲಿ ಬಂದ ಇಬ್ಬರು ನಗರದ ತರಳಬಾಳು ಬಡಾವಣೆಯಲ್ಲಿ ರಾತ್ರಿ ಊಟ ಮುಗಿಸಿ ವಾಕ್ ಮಾಡುತ್ತಿದ್ದ ವೃದ್ಧೆ ಕುತ್ತಿಗೆಯಲ್ಲಿದ್ದ 2 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.

ವೃದ್ಧೆ ಶೋಭಾ (60) ಅವರ ಸರ ಕಳವಾಗಿದ್ದು, ರಾತ್ರಿ 10 ಗಂಟೆ ತರಳಬಾಳು ಬಡಾವಣೆಯ ಮೂರನೇ ಮೇನ್‌ ರಸ್ತೆಯಲ್ಲಿ ಪತಿಯ ಜೊತೆ ನಡೆದುಕೊಂಡು ಹೋಗುತ್ತಿರುವ ಕಪ್ಪು ಬೈಕ್‌ನಲ್ಲಿ ಬಂದ ಇಬ್ಬರು ಮುಂದೆ ಹೋಗಿ, ಬೈಕ್‌ ತಿರುಗಿಸಿಕೊಂಡು ಬಂದು ವೃದ್ಧೆಯ ಕುತ್ತಿಗೆಗೆ ಕೈ ಹಾಕಿದ್ದಾರೆ. ಆಗ ಶೋಭಾ ಅವರು ಸರವನ್ನು ಬಲವಾಗಿ ಹಿಡಿದುಕೊಂಡಿದ್ದಾರೆ. ಅರ್ಧ ಉಳಿದಿದ್ದು, ಉಳಿದ ಅರ್ಧವನ್ನು ಕಳ್ಳರು ಕಸಿದುಕೊಂಡು ಹೋಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top