Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಕಳ್ಳೆಕಾಯಿ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಶಾಮನೂರು ಶಿವಶಂಕರಪ್ಪ , ಮಲ್ಲಿಕಾರ್ಜುನ್ ತೇಜೋವಧೆ; ದೂರು ದಾಖಲು

ದಾವಣಗೆರೆ

ಕಾಂಗ್ರೆಸ್ ಕಳ್ಳೆಕಾಯಿ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಶಾಮನೂರು ಶಿವಶಂಕರಪ್ಪ , ಮಲ್ಲಿಕಾರ್ಜುನ್ ತೇಜೋವಧೆ; ದೂರು ದಾಖಲು

ದಾವಣಗೆರೆ: ಫೇಸ್‌ಬುಕ್‌ನ ‘ಕಾಂಗ್ರೆಸ್ ಕಳ್ಳೆಕಾಯಿ’ ಹೆಸರಿನ ಪೇಜ್ ನಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ತೇಜೋವಧೆ ಮಾಡುವಂತಹ

ವಿಡಿಯೋ ಹಾಕಿದ್ದು, ವಿಡಿಯೋ ಹಾಕಿರುವವರು ಹಾಗೂ ಅದನ್ನು ಶೇರ್ ಮಾಡಿರುವವರ ವಿರುದ್ಧ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಸಂಚಾಲಕ ಹರೀಶ್ ಕೆ.ಎಲ್.ಬಸಾಪುರ ಪ್ರಕರಣ ದಾಖಲಿಸಿದ್ದಾರೆ.ಜಿಲ್ಲಾ ಸೈಬರ್ ಆರ್ಥಿಕ ಮಾದಕ ವಸ್ತು ನಿಯಂತ್ರಣ ಮತ್ತು ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ . ವಿಡಿಯೋ ಹಾಕಿರುವವರು ಮತ್ತು ಅದನ್ನು ಶೇರ್ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖ

ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಮುಖಂಡ ಶ್ರೀಕಾಂತ್ ಬಗೇರ ಮತ್ತಿತರರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top