Connect with us

Dvgsuddi Kannada | online news portal | Kannada news online

ದಾವಣಗೆರೆ; ಕಾರು ಪ್ರಯಾಣಿಕರ ಮೇಲೆ ಗ್ಯಾಂಗ್ ಅಟ್ಯಾಕ್; ಕಾರು ಜಖಂಗೊಳಿಸಿ ಹಣ ಸುಲಿಗೆ

crime sym

ಜಗಳೂರು

ದಾವಣಗೆರೆ; ಕಾರು ಪ್ರಯಾಣಿಕರ ಮೇಲೆ ಗ್ಯಾಂಗ್ ಅಟ್ಯಾಕ್; ಕಾರು ಜಖಂಗೊಳಿಸಿ ಹಣ ಸುಲಿಗೆ

ದಾವಣಗೆರೆ; ಜಿಲ್ಲೆಯ ಜಗಳೂರು ಕೆಇಬಿ ವೃತ್ತ ಬಳಿ ಏ.26. ರಂದು ಬೆಳಗಿನ ಜಾವ 4.30ರ ಸಮಯದಲ್ಲಿ ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ 20 ರಿಂದ 30 ಜನರ ಗುಂಪು ದಾಳಿ ಮಾಡಿದೆ. ಕೈಯಲ್ಲಿದ್ದ ಕಟ್ಟಿಗೆಯಿಂದ ಕಾರಿನ ಗಾಜುಗಳನ್ನು ಹೊಡೆದು ಜಖಂಗೊಳಿಸಿದ್ದಾರೆ. ಇದಲ್ಲದೆ ಪ್ರಯಾಣಿಕರಿಂದ ಹಣ ಸುಲಿಗೆ ಮಾಡಿದ್ದಾರೆ.

ದಾವಣಗೆರೆ ಸಿದ್ದರಾಮೇಶ್ವರ ಬಡಾವಣೆಯ ಮೋನಿಕಾ ಕುಟುಂಬ ಹಾಗೂ ಜಗಳೂರಿನ ಬಾಲಾಜಿ ಎಲೆಕ್ಟ್ರಿಕ್ ‌ನ ಮದನಲಾಲ್ ಮತ್ತು ರಾಮಲಿಂಗೇಶ್ವರ ಸ್ವಾಮೀಜಿ ಕಾರುಗಳನ್ನು ತಡೆದು ಕಟ್ಟಿಗೆಗಳಿಂದ ಹೊಡೆದು ಜಖಂಗೊಳಿಸಿ ಆ ಎರಡು ಕಾರಿನಲ್ಲಿದ್ದವರ ಬಳಿ ಹೆದರಿಸಿ ಬಲವಂತವಾಗಿ ಹಣವನ್ನು ಕಿತ್ತುಕೊಂಡು ಹೋಗಿರುತ್ತಾರೆ. ಎಂದು ನೀಡಿದ ದೂರಿನ ಮೇರೆಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

ದಾವಣಗೆರೆ

Advertisement
Advertisement Enter ad code here

Title

To Top