Connect with us

Dvgsuddi Kannada | online news portal | Kannada news online

ದಾವಣಗೆರೆ; ಆಸ್ತಿ ವಿಚಾರವಾಗಿ 68 ವರ್ಷದ ಸ್ವಂತ ಅಕ್ಕನನ್ನೇ ಕೊಂದ ಪಾಪಿ ತಮ್ಮ..!

ಚನ್ನಗಿರಿ

ದಾವಣಗೆರೆ; ಆಸ್ತಿ ವಿಚಾರವಾಗಿ 68 ವರ್ಷದ ಸ್ವಂತ ಅಕ್ಕನನ್ನೇ ಕೊಂದ ಪಾಪಿ ತಮ್ಮ..!

ದಾವಣಗೆರೆ; ಆಸ್ತಿ ವಿಚಾರವಾಗಿ ಅಕ್ಕ- ತಮ್ಮ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ 68 ವರ್ಷದ ಸ್ವಂತ ಅಕ್ಕನನ್ನೇ ತಮ್ಮ ಕೊಂದ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೊಳೆದಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಕಮಹಾದೇವಿ (68) ಮೃತ ದುರ್ದೈವಿಯಾಗಿದ್ದಾರೆ. ಸ್ವಂತ ತಮ್ಮ ಪ್ರಭಾಕರ್ ( 65) ದೊಣ್ಣೆಯಿಂದ ತಲೆಗೆ ಹೊಡೆದು ಕೊಂದು ಹಾಕಿದ್ದಾನೆ. ಕಳೆದ 15 ವರ್ಷದಿಂದ ಆಸ್ತಿ ವಿಚಾರಣೆ ಕೋರ್ಟ್ ನಲ್ಲಿತ್ತು. ಕೋರ್ಟ್ ಆದೇಶದ ಮೇರೆ ಸರ್ವೇ ಮಾಡಲು ಅಧಿಕಾರಿಗಳು ಜಮೀನಿಗೆ ಬಂದಾಗ ಈ ಘಟನೆ ನಡೆದಿದೆ. ಅಕ್ಕ- ತಮ್ಮನ ನಡುವೆ ನಡೆದ ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top