Connect with us

Dvgsuddi Kannada | online news portal | Kannada news online

ದಾವಣಗೆರೆ; ಆಟೋ ಬೈಕ್ ಡಿಕ್ಕಿ ; ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವು

ದಾವಣಗೆರೆ

ದಾವಣಗೆರೆ; ಆಟೋ ಬೈಕ್ ಡಿಕ್ಕಿ ; ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವು

ದಾವಣಗೆರೆ: ಆಟೋ – ಬೈಕ್ ನಡುವೆ ಭೀಕರ ಅಪಘಾತವಾಗಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.

ಜಿಲ್ಲೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ಸೋಮವಾರ ತಡ ರಾತ್ರಿ ಈ ಘಟನೆ ನಡೆದಿದೆ. ಆಟೋ ರಭಸವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಕ್ಷೇತ್ರ ವಿಸ್ತರಣಾಧಿಕಾರಿ ಹಾಲಸ್ವಾಮಿ(53) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ದೇಹವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹಿಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top