ದಾವಣಗೆರೆ; 15 ಕಡೆ ಸ್ಫೋಟಕ ಪತ್ತೆ;‌ ಕಾಡುಪ್ರಾಣಿ ಬೇಟೆಗಿಟ್ಟಿದ್ದ ಸ್ಫೋಟಕ ವಶಪಡಿಸಿಕೊಂಡ ತಜ್ಞರ ತಂಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: 15 ಕಡೆ ಭಾರೀ ಸ್ಫೋಟಕ ಪತ್ತೆ;ಯಾಗಿದ್ದು, ಕಾಡುಪ್ರಾಣಿ ಬೇಟೆಗಿಟ್ಟಿದ್ದ ಸ್ಫೋಟಕವನ್ನು ಅರಣ್ಯ ಇಲಾಖೆ ತಜ್ಞರ ತಂಡ ವಶಪಡಿಸಿಕೊಂಡಿದೆ.ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯದುರ್ಗ ಅರಣ್ಯ ಪ್ರದೇಶದ ಸುತ್ತಮುತ್ತ 15 ಕಡೆ ಕಾಡುಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆಯಾಗಿದೆ. ಈ ಬಗ್ಗೆ ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಯಿಂದ ಅರಣ್ಯ ಇಲಾಖೆಯ ಪರಿಣಿತರ ತಂಡ ‌ಕರೆಸಿ ಸ್ಫೋಟಕ ವಶಪಡಿಸಿಕೊಳ್ಳಲಾಗಿದೆ.

ರೈತರ ಜಮೀನು ಗಳಲ್ಲಿಯೂ ಸ್ಪೋಟಕಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ಸ್ಫೋಟಕ ಇಟ್ಟು ಕಾಡು ಪ್ರಾಣಿಗಳನ್ನು ಬೇಟೆ ಆಡುತ್ತಿದ್ದರು. ಅಧಿಕಾರಿಗಳು ಮೀನಗಾರನಹಳ್ಳಿ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *