Connect with us

Dvgsuddi Kannada | online news portal | Kannada news online

ದಾವಣಗೆರೆ: ದೇವಸ್ಥಾನ ಬೀಗ ಮುರಿದು 7ಲಕ್ಷ ಮೌಲ್ಯದ ಆಭರಣ ದೋಚಿ ಪರಾರಿಯಾದ ಕಳ್ಳರು..!

images 20

ದಾವಣಗೆರೆ

ದಾವಣಗೆರೆ: ದೇವಸ್ಥಾನ ಬೀಗ ಮುರಿದು 7ಲಕ್ಷ ಮೌಲ್ಯದ ಆಭರಣ ದೋಚಿ ಪರಾರಿಯಾದ ಕಳ್ಳರು..!

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಶ್ರೀಬೀರಲಿಂಗೇಶ್ವರ ದೇವಸ್ಥಾನ ಬೀಗ ಮುರಿದ ಕಳ್ಳರು, 7.97 ಲಕ್ಷ ಬೆಲೆಬಾಳುವ ಬೆಳ್ಳಿ ಆಭರಣ ದೋಚಿ ಪರಾರಿಯಾಗಿದ್ದಾರೆ.

ದೇವಸ್ಥಾನದ ಗರ್ಭಗುಡಿಗೆ ಹಾಕಲಾಗಿದ್ದ ಬಾಗಿಲ ಬೀಗ ಮುರಿದು, ಬೆಳ್ಳಿಯ ಗೆಜ್ಜೆಪಟ್ಟಿ, ಬೆಳ್ಳಿ ಛತ್ರಿ, ಬೆಳ್ಳಿಯ ಲಿಂಗದಕಾಯಿ, ಬೆಳ್ಳಿಯ ಬೆತ್ತ, ಬೆಳ್ಳಿಯ ಮಾಂತಪ್ಪ, ಬೆಳ್ಳಿ ಆರತಿ ಬಟ್ಟಲು ಹಾಗೂ ಚೌಡಮ್ಮನ ಬೆಳ್ಳಿಯ ಮುಖದ ಆಭರಣಗಳನ್ನು ಕಳವು ಮಾಡಿದ್ದಾರೆ.ದೇವಸ್ಥಾನದ ಪೂಜಾರಿ, ನೀಡಿದ ದೂರಿನನ್ವಯ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top