Connect with us

Dvgsuddi Kannada | online news portal | Kannada news online

ದಾವಣಗೆರೆ: ನಿದ್ದೆ ಮಾತ್ರೆ ಕೊಡಲು ನಿರಾಕರಿಸಿದಕ್ಕೆ ಮೆಡಿಕಲ್ ಶಾಪ್ ಗ್ಲಾಸ್ ಗೆ ಕಲ್ಲು ಎಸೆದ ಯುವಕ

IMG 20231003 071803

ದಾವಣಗೆರೆ

ದಾವಣಗೆರೆ: ನಿದ್ದೆ ಮಾತ್ರೆ ಕೊಡಲು ನಿರಾಕರಿಸಿದಕ್ಕೆ ಮೆಡಿಕಲ್ ಶಾಪ್ ಗ್ಲಾಸ್ ಗೆ ಕಲ್ಲು ಎಸೆದ ಯುವಕ

ದಾವಣಗೆರೆ: ನಿದ್ದೆ ಮಾತ್ರೆಯನ್ನು ನೀಡಲು ನಿರಾಕರಿಸಿದಕ್ಕೆ ಸಿಟಿಗೆದ್ದ ಯುವಕನೋರ್ವ ಮೆಡಿಕಲ್ ಶಾಪ್ ಗ್ಲಾಸ್ ಒಡೆದು ಶಾಪ್ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.

ಇಕ್ರಾ ಮೆಡಿಕಲ್ ಶಾಪ್​ಗೆ ಬಂದ ಯುವಕ ವೈದ್ಯರ ಚೀಟಿ ತೋರಿಸದೆ ನಿದ್ದೆ ಮಾತ್ರ ಕೇಳಿದ್ದ. ವೈದ್ಯರ ಚೀಟಿ ಇಲ್ಲದೆ ನಿದ್ದೆ ಮಾತ್ರೆ ನೀಡಲ್ಲ ಎಂದು ಮೆಡಿಕಲ್ ಶಾಪ್ ಮಾಲೀಕ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕ ಹತ್ತೇ ನಿಮಿಷದಲ್ಲಿ ಇಡೀ ಮೆಡಿಕಲ್ ಶಾಪ್​ನ ಗ್ಲಾಸ್ ಒಡೆದು ಹಾಕಿದ್ದಾನೆ. ಬಳಿಕ ಮೆಡಿಕಲ್ ಶಾಪ್ ಮಾಲೀಕ ಅಮಾನುದ್ದೀನ್ ಮೇಲೆ ಹಲ್ಲೆ ಮಾಡಿದ್ದಾನೆ. ಹ್ಲಲೆ ಮಾಡಿದ ನಂತರ ಸ್ಥಳದಿಂದ ಓಡಿ ಹೋಗಿದ್ದಾನೆ. ಸ್ಥಳೀಯರು ಯುವಕನನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಮೆಡಿಕಲ್ ಶಾಪ್ ಮಾಲೀಕ ಅಮಾನುದ್ದೀನ್ ಹಲ್ಲೆಗೊಳಗಾದ ವ್ಯಕ್ತಿ. ಹರಿಹರ ನಗರ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top