Connect with us

Dvgsuddi Kannada | online news portal | Kannada news online

ದಾವಣಗೆರೆ: 20 ಗ್ರಾಂನ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿಗಳು

images 2024 01 29T111542.881

ಚನ್ನಗಿರಿ

ದಾವಣಗೆರೆ: 20 ಗ್ರಾಂನ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿಗಳು

ದಾವಣಗೆರೆ: ಚನ್ನಗಿರಿ ತಾಲ್ಲಾಉಕಿನ ರಸ್ತೆಯ ಅರಣ್ಯ ಇಲಾಖೆ ವಸತಿ ಗೃಹದ ಮಹಿಳೆಯೊಬ್ಬರ ಚಿನ್ನದ ಸರವನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.

ಲೀಲಾವತಿ (56) ಸರ ಕಳೆದುಕೊಂಡವರಾಗಿದ್ದಾರೆ. ರಾತ್ರಿ ಪಟ್ಟಣದ ಸಾಯಿಬಾಬಾ ದೇವಸ್ಥಾನಕ್ಕೆ ಹೋಗಿ ಮನೆಗೆ ಬರುವಾಗ ಈ ಘಟನೆ ನಡೆದಿದೆ. ನಗರದ ಜೀವ ವಿಮೆ ರಸ್ತೆಯ ಬಳಿ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆ ಮುಂದೆ ಬೈಕ್ ನಿಲ್ಲಿಸಿ, ಕೊರಳಿನಲ್ಲಿದ್ದ 20 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top