Connect with us

Dvgsuddi Kannada | online news portal | Kannada news online

ದಾವಣಗೆರೆ: ಬರಗಾಲದಲ್ಲೂ ಕಷ್ಟಪಟ್ಟು ಬೆಳೆದ ರೈತ ಮಹಿಳೆಯ 80 ಸಾವಿರ ಮೌಲ್ಯದ ಬೆಳ್ಳುಳ್ಳಿ ಕಳ್ಳತನ ಮಾಡಿದ ದುಷ್ಕರ್ಮಿಗಳು…!!

images 2024 02 28T152855.125

ದಾವಣಗೆರೆ

ದಾವಣಗೆರೆ: ಬರಗಾಲದಲ್ಲೂ ಕಷ್ಟಪಟ್ಟು ಬೆಳೆದ ರೈತ ಮಹಿಳೆಯ 80 ಸಾವಿರ ಮೌಲ್ಯದ ಬೆಳ್ಳುಳ್ಳಿ ಕಳ್ಳತನ ಮಾಡಿದ ದುಷ್ಕರ್ಮಿಗಳು…!!

ದಾವಣಗೆರೆ: ಬರಗಾಲದಲ್ಲೂ ಕಷ್ಟಪಟ್ಟು ಬೆಳೆದ ಜಿಲ್ಲೆಯ ಹರಿಹರ ತಾಲ್ಲೂಕಿನ ಎರೆ ಹೊಸಳ್ಳಿ ಗ್ರಾಮದ ರೈತ ಮಹಿಳೆಯೊಬ್ಬರ 80 ಸಾವಿರ ಮಲ್ಯದ ಬೆಳ್ಳುಳ್ಳಿಯನ್ನು ದುಷ್ಕರ್ಮಿಗಳು ಕಳ್ಳತನ ಮಾಡಿ ಪರಾರಿಯಾದ ಘಟನೆ ನಡೆದಿದೆ.

ಅಡಿಕೆ, ತೆಂಗಿನಕಾಯಿ ಕಳ್ಳತನ ಮಾಡುತ್ತಿದ್ದ ಕದೀಮರು, ಈಗ ದರ ಏರಿಕೆಯಾದ ಬೆಳ್ಳುಳ್ಳಿಯನ್ನು ಕದಿಯಲು ಶುರು ಮಾಡಿದ್ದಾರೆ. ಗ್ರಾಮದ ಚಂದ್ರಮ್ಮ ಎರಡು ಎಕರೆ ಜಮೀನಿನಲ್ಲಿ ಗುತ್ತಿಗೆ ಪಡೆದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳ್ಳುಳ್ಳಿ ಬೆಳೆದಿದ್ದರು. ಯಾರೋ ಕಳ್ಳರು‌ ರಾತ್ರೋರಾತ್ರಿ 80 ಸಾವಿರ ಮೌಲ್ಯದ 2 ಕ್ವಿಂಟಲ್ ತೂಕದ ಬೆಳ್ಳುಳ್ಳಿಯನ್ನು ದುಷ್ಕರ್ಮಿಗಳು ಕದ್ದಿದ್ದಾರೆ. ಗ್ರಾಮದಲ್ಲಿ‌‌ ಜಾತ್ರೆಯ ಸಮಯದಲ್ಲಿ ಈ ಘಟನೆ ನಡೆದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top