Connect with us

Dvgsuddi Kannada | online news portal | Kannada news online

ದಾವಣಗೆರೆ: ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ವಾಗ್ವಾದ; ಎಂಟು ಜನರ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ

ದಾವಣಗೆರೆ: ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ವಾಗ್ವಾದ; ಎಂಟು ಜನರ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ: ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ಉಂಟಾದ ಘಟನೆ ಇಲ್ಲಿನ ಆಜಾದ್‌ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಎರಡೂ ಕೋಮಿನ ಧ್ವಜಗಳನ್ನು ತೆರವುಗೊಳಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಲಾಗಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್‌ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವಾಗ್ವಾದ ಮಾಡಿಕೊಂಡಿದ್ದ ಎರಡೂ ಕೋಮಿನವರ ಕಡೆಯಿಂದ ಒಟ್ಟು ಎಂಟು ಜನರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

 

https://www.facebook.com/share/p/UZ5jGcU9W47FKAjc/?mibextid=qi2Omg

 

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top