Connect with us

Dvgsuddi Kannada | online news portal | Kannada news online

ದಾವಣಗೆರೆ; ಅಪರಿಚಿತ ಯುವಕನ ಶವ ಪತ್ತೆ; ಕಲ್ಲು ಎತ್ತಿಹಾಕಿ ಕೊಲೆ ಶಂಕೆ

ಹರಿಹರ

ದಾವಣಗೆರೆ; ಅಪರಿಚಿತ ಯುವಕನ ಶವ ಪತ್ತೆ; ಕಲ್ಲು ಎತ್ತಿಹಾಕಿ ಕೊಲೆ ಶಂಕೆ

ದಾವಣಗೆರೆ: ಜಿಲ್ಲೆಯ ಹರಿಹರ ನಗರದಲ್ಲಿ ‌ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಹರಿಹರದ ಮಹಾತ್ಮಾ ಗಾಂಧಿ ಕಾಂಪ್ಲೆಕ್ಸ್‌ನ ಮಳಿಗೆ ಎದುರು‌ ರಕ್ತದ ಮಡುವಿನಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಡಿವೈಎಸ್​ಪಿ ಬಸವರಾಜ, ಸಿಪಿಐ ಸತೀಶ್, ಪಿಎಸೈ ಸುನಿಲ್ ತೇಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top