Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ ಹಿಂಬಾಗಿಲು ಮುರಿದು ನಗದು, ಚಿನ್ನಾಭರಣ ದೋಚಿ ಪರಾರಿ

images 76

ಹರಿಹರ

ದಾವಣಗೆರೆ: ಮನೆ ಹಿಂಬಾಗಿಲು ಮುರಿದು ನಗದು, ಚಿನ್ನಾಭರಣ ದೋಚಿ ಪರಾರಿ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಹಾಳ್‌ ಮಟ್ಟಿ ಕ್ಯಾಂಪ್‌ನ ಮನೆಯೊಂದರಲ್ಲಿ  ಹಿಂಬಾಗಿಲು ಮುರಿದು ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.

ಕ್ಯಾಂಪ್‌ನ ಕವಿತಾ ಅವರ ಮನೆಯ ಹಿಂಬಾಗಿಲು ಮುರಿದು ಒಳ ಬಂದರ ಕಳ್ಳರು, ಬೀರುವಿನಲ್ಲಿದ್ದ 40,000 ಹಾಗೂ 8 ತೊಲದ ಮಾಂಗಲ್ಯ ಸರ, ನೆಕ್ಲೆಸ್‌, ಕಿವಿಯೋಲೆ ಕಳ್ಳನ ಮಾಡಿಕೊಂಡು ಹೋಗಿದ್ದಾರೆ ಎಂದು ಕವಿತಾ ಮಲೇಬೆನ್ನೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top