Connect with us

Dvgsuddi Kannada | online news portal | Kannada news online

ದಾವಣಗೆರೆ: ರಾತ್ರಿ ಮನೆಯಲ್ಲಿ ಜಾತ್ರೆಗೆ ಹೋಗಿ ಬರ್ತಿನಿ ಎಂದು ಹೇಳಿ ಹೋದವನು ಬೆಳಗ್ಗೆ ಶವವಾಗಿ ಪತ್ತೆ

crime news 6

ದಾವಣಗೆರೆ

ದಾವಣಗೆರೆ: ರಾತ್ರಿ ಮನೆಯಲ್ಲಿ ಜಾತ್ರೆಗೆ ಹೋಗಿ ಬರ್ತಿನಿ ಎಂದು ಹೇಳಿ ಹೋದವನು ಬೆಳಗ್ಗೆ ಶವವಾಗಿ ಪತ್ತೆ

ದಾವಣಗೆರೆ: ರಾತ್ರಿ ಜಾತ್ರೆಗೆ ಹೋಗಿ ಬರ್ತಿನಿ ಎಂದು ಮನೆಯಲ್ಲಿ ಹೇಳಿ ಹೋಗಿದ್ದ ಯುವಕ , ಬೆಳಗ್ಗೆ ಆಗುವಷ್ಟರಲ್ಲಿ ಜಮೀನೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಈ ಘಟನೆ ಮಾಯಕೊಂಡ ಹೊರ ವಲಯದ ಜಮೀನೊಂದಲ್ಲಿ ನಡೆದಿದೆ. ಮಾಯಕೊಂಡ ಗ್ರಾಮದ ರಾಜೇಶ ವಿ.ಎಂ. (23) ಮೃತ ಯುವಕ. ಹುಣಸೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ರಾಮಗೊಂಡನಹಳ್ಳಿಯಲ್ಲಿ ಜಾತ್ರೆ ಇದೆ.ಅಲ್ಲಿಗೆ ಹೋಗಿ ಬರುವುದಾಗಿ ರಾಜೇಶ್‌ ಮನೆಯಲ್ಲಿ ಹೇಳಿ ಹೋಗಿದ್ದನು. ಆದರೆ, ಬೆಳಿಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.‌ ನನ್ನ ಮಗನಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಯಾವುದೇ ಸಮಸ್ಯೆ ಎಂದು ತಂದೆ ಮಾಲತೇಶ್ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top