ದಾವಣಗೆರೆ: ಬೀಗ ಮುರಿದು ದೇವಸ್ಥಾನ ಹುಂಡಿ ಕಳ್ಳತನ; ಹಣ ದೋಚಿ ಪರಾರಿಯಾದ ಕಳ್ಳರು..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದೇವಸ್ಥಾನ (Temple) ಬೀಗ ಮುರಿದು ಹುಂಡಿ ಬೀಗ ಒಡೆದು ಕಾಣಿಕೆ ಹಣ ಕಳವು ಮಾಡಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; ಫೆ.17ರ ಅಡಿಕೆ ಧಾರಣೆಯಲ್ಲಿ ಕನಿಷ್ಠ, ಗರಿಷ್ಠ ರೇಟ್ ಎಷ್ಟು..?

ಗ್ರಾಮದ ಮಾದಲಿಂಗೇಶ್ವರ ದೇವಸ್ಥಾನದ ಬೀಗ ಮುರಿದು 2 ಕಾಣಿಕೆ ಹುಂಡಿಗಳನ್ನು ಹೊತ್ತೊಯ್ದಿದ್ದಾರೆ. ಸಮೀಪದ ಹೊಲದಲ್ಲಿ ಹುಂಡಿ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಮುಂದಿನ ವಾರ ಮಾದಲಿಂಗೇಶ್ವರ ಜಾತ್ರೆಗೆ ಸಿದ್ಧತೆ ನಡೆದಿರುವಾಗಲೇ ಹುಂಡಿ ಕಳವು ಘಟನೆ ನಡೆದಿದೆ.

3 ಸಾವಿರ ಲೈನ್‌ ಮ್ಯಾನ್ ಭರ್ತಿ; ಹೊಸ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸುವ ಬಗ್ಗೆ ಇಂಧನ ಸಚಿವರ ಸ್ಪಷ್ಟನೆ..!!

ಈ ಹಿಂದೆ ಎರಡು ಬಾರಿ ಹುಂಡಿ ಹಣ ಕಳವು ಮಾಡಿದ್ದರು. ಆ ಕಳ್ಳರು ಇದುವರೆಗೂ ಪತ್ತೆಯಾಗಿಲ್ಲ. ಕಳ್ಳರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದರು. ಜಗಳೂರು ಪೊಲೀಸ್ ಠಾಣೆಯಲಗಲಿ ದೂರು ದಾಖಲಾಗಿದೆ.

ದಾವಣಗೆರೆ: ಬೇಕರಿಯಲ್ಲಿ ಖರೀಸಿದಿಸಿದ ಹಣ ಕೇಳಿದ್ದಕ್ಕೆ ಚಾಕುವಿನಿಂದ ಇರಿದ ವ್ಯಕ್ತಿ

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *