ದಾವಣಗೆರೆ: ದಾವಣಗೆರೆಯ ಮೂರು ಜೈನ ಮಂದಿರಗಳ ಬೀಗ ಮುರಿದು ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ.
ದಾವಣಗೆರೆ: ಕಣ್ಣಿಗೆ ಕಾರದಪುಡಿ ಎರಚಿ ಸರಗಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಗಳ ಬಂಧನ
ಎನ್.ಆರ್. ರಸ್ತೆಯ ಆದಿನಾಥ ದೇವಸ್ಥಾನ, ದೊಡ್ಡಪೇಟೆಯ ಶಾಂತಿನಾಥ ದೇವಸ್ಥಾನ ಹಾಗೂ ಚೌಕಿಪೇಟೆಯ ಸುಪಾರ್ಶ್ವನಾಥ ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದೆ.ಆದಿನಾಥ ಹಾಗೂ ಶಾಂತಿನಾಥ ದೇವಸ್ಥಾನಗಳ ಗರ್ಭಗುಡಿಯ ಬೀಗ ಮುರಿದ ದುಷ್ಕರ್ಮಿಗಳು ಬೆಳ್ಳಿಯ ಕಿರೀಟಗಳನ್ನು ಕಳವು ಮಾಡಿದ್ದಾರೆ. ಈ ಸಂಬಂಧ ಬಸವನಗರ ಮತ್ತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ 205 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ


