Connect with us

Dvgsuddi Kannada | online news portal | Kannada news online

ದಾವಣಗೆರೆ: 5.75 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

gold

ದಾವಣಗೆರೆ

ದಾವಣಗೆರೆ: 5.75 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ದೇವನಾಯಕನಹಳ್ಳಿಯ ಮನೆಯೊಂದರಲ್ಲಿ 5.75 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ.  ದೇವನಾಯಕನಹಳ್ಳಿ ಗಾಯತ್ರಿ ಎಂಬುವರ 5.75 ಲಕ್ಷ ಮೌಲ್ಯದ 140 ಗ್ರಾಂ  ಬಂಗಾರ ಕಳ್ಳನವಾಗಿದೆ.

ಗಾಯತ್ರಿಯ ಅವರು ಸಂಬಂಧಿಕರ ಮದುವೆ ಕಾರ್ಯಕ್ಕೆ ಬಟ್ಟೆ ತರಲು ಹೋಗಿ ಬಂದು ಬಂಗಾರವನ್ನು ಮನೆ  ಬೀರಿನಲ್ಲಿ ಇಟ್ಟಿದ್ದರು. ಮದುವೆ ಕಾರ್ಯಕ್ಕೆ ಹೋಗಲು ಬೀರಿನಿಂದ ಬಂಗಾರದ ಆಭರಣ ತೆಗೆಯಲು ಹೋದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಬಂಗಾರದ ಚೈನ್, ಬ್ರಾಸ್ ಲೈಟ್, ಉಂಗುರ, ಗಟ್ಟಿ ಬಂಗಾರ, ಮಾಂಗಲ್ಯ ಸರ, ಬಳೆ ಸೇರಿ ೊಟ್ಟು 5.75 ಲಕ್ಷ ಮೌಲ್ಯದ ಬಂಗಾರ ಕಳ್ಳತನವಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top