Connect with us

Dvgsuddi Kannada | online news portal | Kannada news online

 ನ. 28ರಂದು ರವಿ ಚನ್ನಣ್ಣನವರ್ ದಾವಣಗೆರೆಗೆ ಆಗಮನ

yes upsc.jpg

ದಾವಣಗೆರೆ

 ನ. 28ರಂದು ರವಿ ಚನ್ನಣ್ಣನವರ್ ದಾವಣಗೆರೆಗೆ ಆಗಮನ

ದಾವಣಗೆರೆ: ಆರ್ ಡಿಸಿ ಫೌಂಡೇಷನ್ ಹಾಗೂ YES –UPSC ಸಹಯೋಗದೊಂದಿಗೆ  ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗೆ  ನ. 28 ರಂದು  ಒಂದು ದಿನದ ಕಾರ್ಯಾಗಾರ ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ ಸಿಐಡಿ ಎಸ್ ಪಿ ರವಿ ಡಿ. ಚನ್ನಣ್ಣನವರ್ ಭಾಗವಹಿಸಲಿದ್ದಾರೆ.

ನಗರದ ತ್ರಿಶೂಲ್ ಕಲಾ ಭವನದಲ್ಲಿ ಬೆಳಗ್ಗೆ  10.30ಕ್ಕೆ ಕಾರ್ಯಾಗಾರ ನಡೆಯಲಿದೆ. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭಾಗವಹಿಸಲಿದ್ದಾರೆ.  IAS, IPS,IFS,IRS ,IES ,KAS ಮತ್ತು PSI ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಸದಪಯೋಗ ಪಡೆದುಕೊಳ್ಳಬಹುದು.  ಹೆಚ್ಚಿನ ಮಾಹಿತಿಗೆ 9880122511 , 9880133288.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top