Connect with us

Dvgsuddi Kannada | online news portal | Kannada news online

ದಾವಣಗೆರೆ: ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‌ ಓಪನ್;  ಇನ್ಮುಂದೆ ಸಂಚಾರಿ ನಿಯಮ ಉಲ್ಲಂಘನೆಗೆ ಸಾರ್ವಜನಿಕರೇ ಕಣ್ಗಾವಲು..!

sp rishanth

ಪ್ರಮುಖ ಸುದ್ದಿ

ದಾವಣಗೆರೆ: ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‌ ಓಪನ್;  ಇನ್ಮುಂದೆ ಸಂಚಾರಿ ನಿಯಮ ಉಲ್ಲಂಘನೆಗೆ ಸಾರ್ವಜನಿಕರೇ ಕಣ್ಗಾವಲು..!

ದಾವಣಗೆರೆ: ಜಿಲ್ಲೆಯಲ್ಲಿ ನೂತನವಾಗಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‌ ಓಪನ್ ಆಗಿದ್ದು, ದಾವಣಗೆರೆ  ಕೇಂದ್ರ ಸ್ಥಾನ,  ಹರಿಹರ, ಹೊನ್ನಾಳಿ, ಚನ್ನಗಿರಿ ಮತ್ತು ಜಗಳೂರುಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಗಟ್ಟಲು ಈ ಸೆಲ್‍  ತೆರೆಯಲಾಗಿದೆ.

ನಗರದ ಪೊಲೀಸ್‌ ಉಪ ವಿಭಾಗ ಕಚೇರಿಯಲ್ಲಿ ಟ್ರಾಫಿಕ್ ಮ್ಯಾನೆಜ್‍ಮೆಂಟ್ ಸೆಲ್‌ ತೆರೆಯಲಾಗಿದ್ದು, ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಕಡಿಮೆ ಮಾಡುವುದರೊಂದಿಗೆ ಸಾರ್ವಜನಿಕರು ಪಾಲ್ಗೊಳ್ಳುವ ನೂತನ ವ್ಯವಸ್ಥೆ ಇದರಲಿದೆ.

ಸಾರ್ವಜನಿಕರು www.davangerepolice.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಿ ವಾಹನ ಸವಾರರ ತಪ್ಪುಗಳ ಬಗ್ಗೆ ಸಾರ್ವಜನಿಕರ, ಸಂಚಾರಿ ನಿಯಮಗಳ ಉಲ್ಲಂಘನೆ ಸ್ಥಳದ ಪೊಟೋ ತೆಗೆದು ಜೊತೆಗೆ ಮಾಹಿತಿ  ನೀಡಬಹುದು. ಇದರೊಂದಿಗೆ ಸಾರ್ವನಿಕರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ತಡೆಗಟ್ಟುವ ನೂತನ ವ್ಯವಸ್ಥೆಯಲ್ಲಿಜಾರಿಗೆ ತರಲಾಗಿದೆ ಎಂದು  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top