Connect with us

Dvgsuddi Kannada | online news portal | Kannada news online

ದಾವಣಗೆರೆ: ಮೇ 10ರಂದು ಸಂತೆ, ಜಾತ್ರೆ ನಿಷೇಧ

Election Commission

ದಾವಣಗೆರೆ

ದಾವಣಗೆರೆ: ಮೇ 10ರಂದು ಸಂತೆ, ಜಾತ್ರೆ ನಿಷೇಧ

ದಾವಣಗೆರೆ: ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುವ ಹಿನ್ನಲೆ ಜಿಲ್ಲೆಯಲ್ಲಿ ಅಂದು ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಜಗಳೂರು ಕ್ಷೇತ್ರದ ಬಿಳಿಚೋಡು, ಚಿಕ್ಕಮಲ್ಲನಹೊಳೆ, ಹರಿಹರದ ಕೆ.ಬೇವಿನಹಳ್ಳಿ ಮತ್ತು ಭಾನುವಳ್ಳಿ, ಮಾಯಕೊಂಡದ ಅಣಬೇರು, ಲೋಕಿಕೆರೆ, ಹೊಸಹಳ್ಳಿ ಹಾಗೂ ದೊಡ್ಡಘಟ್ಟ ಗ್ರಾಮಗಳು. ಚನ್ನಗಿರಿಯ ನಲ್ಲೂರು ಹಾಗೂ ನುಗ್ಗಿಹಳ್ಳಿ ಗ್ರಾಮಗಳು ಹಾಗೂ ಹೊನ್ನಾಳಿಯ ಪಟ್ಟಣದ ವಾರದ ಸಂತೆಯನ್ನು ನಿಷೇಧಿಸಲಾಗಿದೆ.

ಚುನಾವಣೆ ಸಂದರ್ಭ ಮುಕ್ತ ಹಾಗೂ ನ್ಯಾಯೋಚಿತ ಮತದಾನ ನಡೆಸುವ ಸಲುವಾಗಿ ಹಾಗೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಮತದಾನದಲ್ಲಿ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಸಂತೆ, ಜಾತ್ರೆಯನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top